Webdunia - Bharat's app for daily news and videos

Install App

ಕೆಕೆಆರ್ ವಿರುದ್ಧ ಸಿಡಿದೆದ್ದ ಸ್ಪಿನ್ನರ್ ಕುಲದೀಪ್ ಯಾದವ್

Webdunia
ಬುಧವಾರ, 15 ಸೆಪ್ಟಂಬರ್ 2021 (10:00 IST)
ದುಬೈ: ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದ ಸ್ಪಿನ್ನರ್ ಕುಲದೀಪ್ ಯಾದವ್ ತಂಡದ ವ್ಯವಸ್ಥಾಪಕರ ವಿರುದ್ಧವೇ ಸಿಡಿದೆದ್ದಿದ್ದಾರೆ.


ಸಂದರ್ಶನವೊಂದರಲ್ಲಿ ಕುಲದೀಪ್ ಯಾದವ್ ತಮ್ಮ ತಂಡದ ವ್ಯವಸ್ಥೆ ಬಗ್ಗೆ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿ ಸಂವಹನ ಸರಿಯಾಗಿಲ್ಲ. ಸಾಮರ್ಥ್ಯವಿದ್ದರೂ ಅವಕಾಶವಿಲ್ಲ ಎಂದು ಕಿಡಿ ಕಾರಿದ್ದಾರೆ.

ಕೆಲವೊಮ್ಮೆ ತಾನು ಗೆಲುವು ತಂದುಕೊಡಬಲ್ಲೆ ಎಂದೆನಿಸಿದರೂ ತಂಡದಲ್ಲಿ ಅವಕಾಶ ಸಿಗುತ್ತಿಲ್ಲ. ತಾನು ಆಡುತ್ತೇನೆಯೋ, ಇಲ್ಲವೋ ಎಂಬುದೇ ಗೊತ್ತಿಲ್ಲ. ವ್ಯವಸ್ಥಾಪಕರು ಎರಡು ತಿಂಗಳಿಗಾಗಿ ತಯಾರಿ ಮಾಡಿಕೊಂಡು ಬರುತ್ತಾರೆ. ಆಟಗಾರರ ನಿಜ ಸಾಮರ್ಥ್ಯದ ಬಗ್ಗೆ ಇವರಿಗೆ ಗೊತ್ತೇ ಇರುವುದಿಲ್ಲ. ವಿದೇಶೀ ಕೋಚ್ ಇದ್ದರಂತೂ ಮುಗಿಯಿತು. ಅವರೊಂದಿಗೆ ಸಂವಹನವೂ ಕಷ್ಟ.  ಈಗಿನ ಪರಿಸ್ಥಿತಿ ನೋಡಿದರೆ ನನ್ನ ಸಾಮರ್ಥ್ಯದ ಬಗ್ಗೆ ವ್ಯವಸ್ಥಾಪಕರಿಗೆ ನಂಬಿಕೆಯೇ ಇಲ್ಲ ಎನಿಸುತ್ತದೆ ಎಂದು ಕಿಡಿ ಕಾರಿದ್ದಾರೆ. ಅವರ ಈ ಆರೋಪಗಳಿಗೆ ಕೆಕೆಆರ್ ತಂಡ ಹೇಗೆ ಪ್ರತಿಕ್ರಿಯಿಸುತ್ತದೆ ಎಂದು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments