Webdunia - Bharat's app for daily news and videos

Install App

ಐಪಿಎಲ್ ನಲ್ಲಿ ದುಡಿದ ಹಣವನ್ನು ಕೊರೋನಾ ಪರಿಹಾರಕ್ಕೆ ನೀಡಿದ ಲಕ್ಷ್ಮೀ ರತನ್ ಶುಕ್ಲಾ

Webdunia
ಶನಿವಾರ, 8 ಮೇ 2021 (07:46 IST)
ಕೋಲ್ಕೊತ್ತಾ: ಐಪಿಎಲ್ ನಲ್ಲಿ ಕಾಮೆಂಟೇಟರ್ ಆಗಿ ದುಡಿದ ಅಷ್ಟೂ ಹಣವನ್ನು ಕೊರೋನಾ ಪೀಡಿತರ ನೆರವಿಗಾಗಿ ನೀಡಲು ಪಶ್ಚಿಮ ಬಂಗಾಲದ ಮಾಜಿ ಕ್ರಿಕೆಟಿಗ ಲಕ್ಷ್ಮೀ ರತನ್ ಶುಕ್ಲಾ ನಿರ್ಧರಿಸಿದ್ದಾರೆ.


ಕಾಮೆಂಟೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಲಕ್ಷ್ಮೀ ರತನ್ ಶುಕ್ಲಾ ತಾವು ದುಡಿದ ಅಷ್ಟೂ ಹಣವನ್ನು ಪಶ್ಚಿಮ ಬಂಗಾಲ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಪಿಸುವುದಾಗಿ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ನ ಮಾಜಿ ಶಾಸಕರೂ ಆಗಿರುವ ಲಕ್ಷ್ಮೀ ರತನ್ ಶುಕ್ಲಾ ಈ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ತಮ್ಮ ಜನ್ಮದಿನದಂದೇ ಅವರು ಈ ಒಳ್ಳೆಯ ಕೆಲಸ ಮಾಡಲು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments