Webdunia - Bharat's app for daily news and videos

Install App

ಭಾರತದ ಕೊರೋನಾ ಸಂಕಷ್ಟಕ್ಕೆ ಅರ್ಧ ಸಂಬಳವನ್ನೇ ದಾನ ಮಾಡಿದ ವಿಂಡೀಸ್ ಕ್ರಿಕೆಟಿಗ

Webdunia
ಶನಿವಾರ, 1 ಮೇ 2021 (07:37 IST)
ನವದೆಹಲಿ: ಭಾರತದಲ್ಲಿ ಕೊರೋನಾ ಪ್ರಕರಣಗಳು ಮಿತಿ ಮೀರಿದ್ದು, ಜನರ ಜೀವನ ಸಂಕಷ್ಟದಲ್ಲಿರುವುದನ್ನು ನೋಡಿ ವಿಂಡೀಸ್ ಮೂಲದ ಕಿಂಗ್ಸ್ ಪಂಜಾಬ್ ಐಪಿಎಲ್ ತಂಡದ ಕ್ರಿಕೆಟಿಗ ಭಾರೀ ದೇಣಿಗೆ ನೀಡಿದ್ದಾರೆ.


ಐಪಿಎಲ್ ನಲ್ಲಿ ತಾನು ಸಂಪಾದಿಸಿದ ಅರ್ಧದಷ್ಟು ಹಣವನ್ನು ಭಾರತದ ಕೊರೋನಾ ಪರಿಹಾರ ನಿಧಿಗೆ ಅರ್ಪಿಸಲು ಪೂರನ್ ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಮನದಾಳ ಹಂಚಿಕೊಂಡಿದ್ದಾರೆ.

ಭಾರತದ ಸಂಕಷ್ಟ ಸ್ಥಿತಿಗೆ ಮರುಗಿರುವ ಅವರು ಜನರು ಸ್ವಯಂ ಪ್ರೇರಿತರಾಗಿ ಸಹಾಯಕ್ಕೆ ಧಾವಿಸುವಂತೆ ಕರೆ ನೀಡಿದ್ದಾರೆ. ನನಗೆ ಕೆಲವು ವರ್ಷಗಳಿಂದ ಪ್ರೀತಿ ಕೊಡುತ್ತಿರುವ ದೇಶದಲ್ಲಿ ಸಂಕಷ್ಟವಾಗಿದೆ. ಈ ಸಂದರ್ಭದಲ್ಲಿ ಭಾರತಕ್ಕೆ ಸಹಾಯ ಮಾಡುವುದು ನನ್ನ ಕರ್ತವ್ಯವಾಗಿದೆ. ಎಲ್ಲರೂ ಇದಕ್ಕೆ ಕೈ ಜೋಡಿಸಬೇಕಿದೆ’ ಎಂದು ಪೂರನ್ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಅವ್ನೀತ್ ಕೌರ್ ಫೋಟೋ ಲೈಕ್ ಮಾಡಿದ್ದ ಕೊಹ್ಲಿ, ಪೂಸಿ ಹೊಡೆದರೂ ಅನುಷ್ಕಾ ಕರಗುತ್ತಿಲ್ವಂತೆ

Team India: ಕೊಹ್ಲಿ ಅಲ್ಲ, ಬುಮ್ರಾ ಅಲ್ಲ ಟೀಂ ಇಂಡಿಯಾ ಹೊಸ ಕ್ಯಾಪ್ಟನ್ ಇವರೇ

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ಗೆ ಗುಡ್‌ಬೈ ಹೇಳಲು ಬಯಸಿದ್ದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments