Webdunia - Bharat's app for daily news and videos

Install App

ಐಪಿಎಲ್ ಕಾಮೆಂಟರಿಗೆ ಸಂಜಯ್ ಮಂಜ್ರೇಕರ್ ಅವಕಾಶ ಕೊಡದ ಬಿಸಿಸಿಐ

Webdunia
ಮಂಗಳವಾರ, 15 ಸೆಪ್ಟಂಬರ್ 2020 (12:25 IST)
ಮುಂಬೈ: ವಿವಾದಾತ್ಮಕ ಹೇಳಿಕೆಯ ಕಾರಣದಿಂದ ಈ ಬಾರಿಯ ಐಪಿಎಲ್ ನಲ್ಲಿ ಸಂಜಯ್ ಮಂಜ್ರೇಕರ್ ಗೆ ಕಾಮೆಂಟರಿ ಪ್ಯಾನೆಲ್ ನಲ್ಲಿ ಸ್ಥಾನ ನೀಡದೇ ಇರಲು ಬಿಸಿಸಿಐ ನಿರ್ಧರಿಸಿದೆ.


ಈ ಮೊದಲೇ ಮಂಜ್ರೇಕರ್ ರನ್ನು ಪ್ಯಾನೆಲ್ ನಿಂದ ಕಿತ್ತು ಹಾಕಲಾಗಿತ್ತು. ಆದರೆ ಬಿಸಿಸಿಐಗೆ ಮನವಿ ಮಾಡಿದ್ದ ಅವರು ಇನ್ನು ಮುಂದೆ ತಪ್ಪಾಗದಂತೆ ನೋಡಿಕೊಳ‍್ಳುವೆ ಎಂದಿದ್ದರು. ಆದರೆ ಬಿಸಿಸಿಐ ಅವರ ಮನವಿಯನ್ನು ಪರಿಗಣಿಸಿಲ್ಲ. ಹೀಗಾಗಿ ಐಪಿಎಲ್ ಕಾಮೆಂಟರಿ ಪ್ಯಾನೆಲ್ ನಲ್ಲಿ ಅವರಿಗೆ ಸ್ಥಾನವನ್ನು ನೀಡಿಲ್ಲ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments