Webdunia - Bharat's app for daily news and videos

Install App

ಐಪಿಎಲ್ ಕಾಮೆಂಟರಿಗೆ ಸಂಜಯ್ ಮಂಜ್ರೇಕರ್ ಅವಕಾಶ ಕೊಡದ ಬಿಸಿಸಿಐ

Webdunia
ಮಂಗಳವಾರ, 15 ಸೆಪ್ಟಂಬರ್ 2020 (12:25 IST)
ಮುಂಬೈ: ವಿವಾದಾತ್ಮಕ ಹೇಳಿಕೆಯ ಕಾರಣದಿಂದ ಈ ಬಾರಿಯ ಐಪಿಎಲ್ ನಲ್ಲಿ ಸಂಜಯ್ ಮಂಜ್ರೇಕರ್ ಗೆ ಕಾಮೆಂಟರಿ ಪ್ಯಾನೆಲ್ ನಲ್ಲಿ ಸ್ಥಾನ ನೀಡದೇ ಇರಲು ಬಿಸಿಸಿಐ ನಿರ್ಧರಿಸಿದೆ.


ಈ ಮೊದಲೇ ಮಂಜ್ರೇಕರ್ ರನ್ನು ಪ್ಯಾನೆಲ್ ನಿಂದ ಕಿತ್ತು ಹಾಕಲಾಗಿತ್ತು. ಆದರೆ ಬಿಸಿಸಿಐಗೆ ಮನವಿ ಮಾಡಿದ್ದ ಅವರು ಇನ್ನು ಮುಂದೆ ತಪ್ಪಾಗದಂತೆ ನೋಡಿಕೊಳ‍್ಳುವೆ ಎಂದಿದ್ದರು. ಆದರೆ ಬಿಸಿಸಿಐ ಅವರ ಮನವಿಯನ್ನು ಪರಿಗಣಿಸಿಲ್ಲ. ಹೀಗಾಗಿ ಐಪಿಎಲ್ ಕಾಮೆಂಟರಿ ಪ್ಯಾನೆಲ್ ನಲ್ಲಿ ಅವರಿಗೆ ಸ್ಥಾನವನ್ನು ನೀಡಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments