Webdunia - Bharat's app for daily news and videos

Install App

ಕೊರೋನಾ ಆತಂಕ: ಐಪಿಎಲ್ ಬಿಟ್ಟು ಹೊರನಡೆದ ಆರ್ ಅಶ್ವಿನ್

Webdunia
ಮಂಗಳವಾರ, 27 ಏಪ್ರಿಲ್ 2021 (10:04 IST)
ಚೆನ್ನೈ: ಕೊರೋನಾ ಆತಂಕ ಐಪಿಎಲ್ ಆಡುತ್ತಿರುವ ಕ್ರಿಕೆಟಿಗರಲ್ಲೂ ಮನೆ ಮಾಡಿದೆ. ಕೊರೋನಾ ಭಯದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ಕ್ರಿಕೆಟ್ ಆರ್ ಅಶ್ವಿನ್ ಟೂರ್ನಿಯನ್ನೇ ಬಿಟ್ಟು ಹೊರನಡೆದಿದ್ದಾರೆ.


ಇದನ್ನು ಅವರು ಮುಕ್ತವಾಗಿ ಹಂಚಿಕೊಂಡಿದ್ದು, ‘ನನ್ನ ಕುಟುಂಬವೀಗ ಕೊರೋನಾ ವಿರುದ್ಧ ಹೋರಾಡುತ್ತಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ನಾನು ಅವರ ಜೊತೆಗಿದ್ದು, ಬೆಂಬಲಿಸಬೇಕಾಗಿದೆ. ಅದಕ್ಕಾಗಿ ಐಪಿಎಲ್ ತೊರೆಯಲೇಬೇಕಿದೆ. ಪರಿಸ್ಥಿತಿ ಸುಧಾರಿಸಿದ ಬಳಿಕ ತಂಡಕ್ಕೆ ಮರಳುತ್ತೇನೆ’ ಎಂದು ಅಶ್ವಿನ್ ಪ್ರಕಟಿಸಿದ್ದಾರೆ.

ಆರ್ ಸಿಬಿಯ ಇಬ್ಬರು ಆಟಗಾರರು ವೈಯಕ್ತಿಕ ಕಾರಣ ನೀಡಿ ತಂಡ ತೊರೆದಿದ್ದರು. ಇದೂ ಕೊರೋನಾ ಭಯದಿಂದಲೇ ಎನ್ನಲಾಗುತ್ತಿದೆ. ಆದರೆ ಅಧಿಕೃತವಾಗಿ ಈ ಕಾರಣವನ್ನು ಅವರು ನೀಡಿಲ್ಲ. ಆದರೆ ವಿದೇಶೀ ಆಟಗಾರರಿಗೆ ಕೊರೋನಾ ಭಯ ಹೆಚ್ಚಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಭಿಷೇಕ್ ಬಚ್ಚನ್ ಔಟ್ ಮಾಡಿ ಎಂದ ಶೊಯೇಬ್ ಅಖ್ತರ್: ಬಚ್ಚನ್ ಫನ್ನಿ ರಿಯಾಕ್ಷನ್ ನೋಡಿ

Asia Cup Cricket: ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್

ಹೊಡೆದೇ ಹಾಕ್ತೀವಿ: ಏಷ್ಯಾ ಕಪ್ ಫೈನಲ್ ಗೆ ಮುನ್ನ ಭಾರತದ ಬಗ್ಗೆ ಪಾಕಿಸ್ತಾನಿಯರ ವೀರಾವೇಷದ ಮಾತುಗಳು

IND vs SL: ದಸನು ಶಾನಕ ಮಾಡಿದ ಆ ತಪ್ಪಿನಿಂದ ಟೀಂ ಇಂಡಿಯಾಗೆ ಗೆಲುವು

Asia Cup: ಶ್ರೀಲಂಕಾಗೆ ಬಿಗ್ ಟಾರ್ಗೆಟ್ ನೀಡಿದ ಭಾರತ

ಮುಂದಿನ ಸುದ್ದಿ
Show comments