Webdunia - Bharat's app for daily news and videos

Install App

ಕೊರೋನಾ ಆತಂಕ: ಐಪಿಎಲ್ ಬಿಟ್ಟು ಹೊರನಡೆದ ಆರ್ ಅಶ್ವಿನ್

Webdunia
ಮಂಗಳವಾರ, 27 ಏಪ್ರಿಲ್ 2021 (10:04 IST)
ಚೆನ್ನೈ: ಕೊರೋನಾ ಆತಂಕ ಐಪಿಎಲ್ ಆಡುತ್ತಿರುವ ಕ್ರಿಕೆಟಿಗರಲ್ಲೂ ಮನೆ ಮಾಡಿದೆ. ಕೊರೋನಾ ಭಯದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ಕ್ರಿಕೆಟ್ ಆರ್ ಅಶ್ವಿನ್ ಟೂರ್ನಿಯನ್ನೇ ಬಿಟ್ಟು ಹೊರನಡೆದಿದ್ದಾರೆ.


ಇದನ್ನು ಅವರು ಮುಕ್ತವಾಗಿ ಹಂಚಿಕೊಂಡಿದ್ದು, ‘ನನ್ನ ಕುಟುಂಬವೀಗ ಕೊರೋನಾ ವಿರುದ್ಧ ಹೋರಾಡುತ್ತಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ನಾನು ಅವರ ಜೊತೆಗಿದ್ದು, ಬೆಂಬಲಿಸಬೇಕಾಗಿದೆ. ಅದಕ್ಕಾಗಿ ಐಪಿಎಲ್ ತೊರೆಯಲೇಬೇಕಿದೆ. ಪರಿಸ್ಥಿತಿ ಸುಧಾರಿಸಿದ ಬಳಿಕ ತಂಡಕ್ಕೆ ಮರಳುತ್ತೇನೆ’ ಎಂದು ಅಶ್ವಿನ್ ಪ್ರಕಟಿಸಿದ್ದಾರೆ.

ಆರ್ ಸಿಬಿಯ ಇಬ್ಬರು ಆಟಗಾರರು ವೈಯಕ್ತಿಕ ಕಾರಣ ನೀಡಿ ತಂಡ ತೊರೆದಿದ್ದರು. ಇದೂ ಕೊರೋನಾ ಭಯದಿಂದಲೇ ಎನ್ನಲಾಗುತ್ತಿದೆ. ಆದರೆ ಅಧಿಕೃತವಾಗಿ ಈ ಕಾರಣವನ್ನು ಅವರು ನೀಡಿಲ್ಲ. ಆದರೆ ವಿದೇಶೀ ಆಟಗಾರರಿಗೆ ಕೊರೋನಾ ಭಯ ಹೆಚ್ಚಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲೈಂಗಿಕ ಕಿರುಕುಳ ಪ್ರಕರಣ: ಆರ್‌ಸಿಬಿ ಆಟಗಾರ ಯಶ್ ದಯಾಳ್‌ಗೆ ತಾತ್ಕಾಲಿಕ ರಿಲೀಫ್‌

WI vs AUS: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಕನಿಷ್ಠ ಮೊತ್ತಕ್ಕೆ ಔಟಾದ ವೆಸ್ಟ್ ಇಂಡೀಸ್

IND vs ENG: ಟೀಂ ಇಂಡಿಯಾ ಸೋಲಿಗೆ ಈ ಮೂವರು ಆಟಗಾರರೇ ಕಾರಣ

ಭುಜಬಲದ ಪರಾಕ್ರಮ ಮೆರೆದ ಮೊಹಮ್ಮದ್‌ ಸಿರಾಜ್‌ಗೆ ಐಸಿಸಿ ಶಾಕ್‌: ನಿಷೇಧದ ಭೀತಿಯಲ್ಲಿ ಭಾರತದ ವೇಗಿ

ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಕಶ್ಯಪ್ ದಾಂಪತ್ಯದಲ್ಲಿ ಬಿರುಕು

ಮುಂದಿನ ಸುದ್ದಿ
Show comments