Webdunia - Bharat's app for daily news and videos

Install App

ಚೆನ್ನೈ ತಂಡದ ಮೇಲೆ ರವೀಂದ್ರ ಜಡೇಜಾ ಮುನಿಸು: ನಾಯಕತ್ವದಿಂದ ಕಿತ್ತು ಹಾಕಿದ್ದಕ್ಕೆ ಸಿಟ್ಟು?

Webdunia
ಗುರುವಾರ, 12 ಮೇ 2022 (17:21 IST)
ಮುಂಬೈ: ಧೋನಿ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದ ರವೀಂದ್ರ ಜಡೇಜಾಗೆ ಯಾಕೋ ಯಶಸ್ಸು ಸಿಗಲಿಲ್ಲ. ಇದರ ಬೆನ್ನಲ್ಲೇ ಮತ್ತೆ ಧೋನಿಯೇ ತಂಡದ ನಾಯಕರಾದರು.

ಆದರೆ ಈಗ ಜಡೇಜಾ ಗಾಯದ ನೆಪದಿಂದ ಐಪಿಎಲ್ ನಿಂದ ಹೊರಬಿದ್ದಿದ್ದಾರೆ. ಆದರೆ ಐಪಿಎಲ್ ನಿಂದ ಹೊರನಡೆದ ಬೆನ್ನಲ್ಲೇ ಜಡೇಜಾ ಸಿಎಸ್ ಕೆ ತಂಡದ ಮೇಲೆ ಮುನಿಸಿಕೊಂಡಿದ್ದಾರೆ ಎಂಬ ವರದಿಗಳಾಗಿವೆ.

ಜಡೇಜಾ ನಾಯಕತ್ವದಲ್ಲಿ ವಿಫಲರಾದ ಕಾರಣ ತಾವಾಗಿಯೇ ಧೋನಿಗೆ ಮತ್ತೆ ನಾಯಕತ್ವ ಬಿಟ್ಟುಕೊಟ್ಟರು ಎಂದು ಚೆನ್ನೈ ತಂಡ  ಈ ಮೊದಲು ಟ್ವೀಟ್ ಮಾಡಿತ್ತು. ಆದರೆ ಅಸಲಿಗೆ ಜಡೇಜಾರಿಂದ ನಾಯಕತ್ವ ಕಿತ್ತುಕೊಳ್ಳಲಾಗಿತ್ತು. ಇದೇ ಸಿಟ್ಟಿನಲ್ಲಿ ಅವರು ಗಾಯದ ನೆಪದಿಂದ ತಂಡದಿಂದ ಹೊರನಡೆದಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಚೆನ್ನೈ ಫ‍್ರಾಂಚೈಸಿ ತನ್ನ ಇನ್ ಸ್ಟಾಗ್ರಾಂ ಪುಟದಲ್ಲಿ ಜಡೇಜಾರನ್ನು ಅನ್ ಫಾಲೋ ಮಾಡಿರುವುದು ಅನುಮಾನ ಹೆಚ್ಚಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

IND vs ENG:ಟೀಂ ಇಂಡಿಯಾ ಕ್ಯಾಪ್ಟನ್ ಶುಭಮನ್ ಗಿಲ್ ಟಾಸ್ ಸೋಲುವುದರಲ್ಲೇ ದಾಖಲೆ

IND vs ENG: ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ 3 ಬದಲಾವಣೆ ಖಚಿತ

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ಮುಂದಿನ ಸುದ್ದಿ
Show comments