Webdunia - Bharat's app for daily news and videos

Install App

ಐಪಿಎಲ್ ಗೂ ರವೀಂದ್ರ ಜಡೇಜಾ ಅನುಮಾನ

Webdunia
ಗುರುವಾರ, 25 ಮಾರ್ಚ್ 2021 (11:13 IST)
ಚೆನ್ನೈ: ಈ ಬಾರಿಯ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗಾಯಾಳುಗಳ ಚಿಂತೆ ಕಾಡಿದೆ. ಆಲ್ ರೌಂಡರ್ ಜಡೇಜಾ ಈ ಆವೃತ್ತಿಗೆ ಲಭ್ಯರಿರುವುದು ಅನುಮಾನವಾಗಿದೆ.


ಆಸ್ಟ್ರೇಲಿಯಾ ಸರಣಿಯಲ್ಲಿ ಗಾಯಗೊಂಡಿದ್ದ ಜಡೇಜಾ ನಂತರ ಇಂಗ್ಲೆಂಡ್ ವಿರುದ್ಧ ನಡೆದ ತವರಿನ ಸರಣಿಯಲ್ಲೂ ಫಿಟ್ನೆಸ್ ಪಡೆದಿರಲಿಲ್ಲ. ಈ ಕಾರಣಕ್ಕೆ ಅವರು ಐಪಿಎಲ್ ಗೂ ಲಭ್ಯರಾಗುವುದು ಅನುಮಾನ ಎಂಬ ಮಾತು ಕೇಳಿಬರುತ್ತಿದೆ.

“ಈ ಬಗ್ಗೆ ನಮಗೂ ಸ್ಪಷ್ಟತೆಯಿಲ್ಲ. ಜಡೇಜಾ ತಂಡಕ್ಕೆ ಮರಳುತ್ತಾರೋ ಇಲ್ಲವೋ ಎಂದು ಗೊತ್ತಿಲ್ಲ’ ಎಂದು ಸಿಎಸ್ ಕೆ ತಂಡದ ಮೂಲಗಳು ಹೇಳಿವೆ. ಈಗಾಗಲೇ ಕೆಲವು ಆಟಗಾರರು ಅಭ್ಯಾಸ ನಡೆಸಲು ಮುಂಬೈಗೆ ಬಂದಿಳಿದಿದ್ದಾರೆ. ಜಡೇಜಾ ಈಗಲೂ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments