Webdunia - Bharat's app for daily news and videos

Install App

ಫಾ ಡು ಪ್ಲೆಸಿಸ್ ಸಿಎಸ್ ಕೆ ನಾಯಕನಾಗಬೇಕಿತ್ತು: ರವಿಶಾಸ್ತ್ರಿ

Webdunia
ಸೋಮವಾರ, 11 ಏಪ್ರಿಲ್ 2022 (15:55 IST)
ಮುಂಬೈ: ಈ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಂದು ನಾಯಕರಾಗಿರುವ ಫಾ ಡು ಪ್ಲೆಸಿಸ್ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಬೇಕಿತ್ತು ಎಂದು ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

ಸಿಎಸ್ ಕೆ ತಂಡದ ಭಾಗವಾಗಿದ್ದ ಫಾ ಡು ಪ್ಲೆಸಿಸ್ ರನ್ನು ಚೆನ್ನೈ ತಂಡ ಈ ಆವೃತ್ತಿಗೆ ಹರಾಜಿಗೆ ಬಿಟ್ಟುಕೊಟ್ಟಿತ್ತು. ಆದರೆ ಇದು ತಪ್ಪು ನಿರ್ಧಾರ ಎಂದು ರವಿಶಾಸ್ತ್ರಿ ಹೇಳಿದ್ದಾರೆ.

‘ಜಡೇಜಾ ಕೇವಲ ಆಟದ ಬಗ್ಗೆ ಗಮನಕೇಂದ್ರೀಕರಿಸಬೇಕಿತ್ತು. ಫಾ ಡು ಪ್ಲೆಸಿಸ್ ರನ್ನು ಚೆನ್ನೈ ತಂಡದಲ್ಲೇ ಉಳಿಸಿಕೊಳ್ಳಬೇಕಿತ್ತು. ಒಂದು ವೇಳೆ ಅವರನ್ನು ತಂಡದಲ್ಲಿ ಉಳಿಸಿಕೊಂಡಿದ್ದರೆ ಧೋನಿ ಬಳಿಕ ಅವರೇ ನಾಯಕರಾಗಬಹುದಿತ್ತು’ ಎಂದು ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ಮುಂದಿನ ಸುದ್ದಿ
Show comments