Webdunia - Bharat's app for daily news and videos

Install App

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸಿಕ್ಕ ಹೊಸ ಭರವಸೆ ಎಸ್.ಭರತ್

Webdunia
ಗುರುವಾರ, 14 ಅಕ್ಟೋಬರ್ 2021 (09:40 IST)
ದುಬೈ: ಐಪಿಎಲ್ 14 ರಲ್ಲಿ ರಾಯಲ್‍ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕಪ್ ಗೆಲ್ಲಲು ಸಾಧ್ಯವಾಗದೇ ಇರಬಹುದು. ಆದರೆ ಮತ್ತೊಬ್ಬ ಪ್ರತಿಭಾವಂತ ಬ್ಯಾಟ್ಸ್ ಮನ್ ತಂಡಕ್ಕೆ ಸಿಕ್ಕಿದ್ದಾನೆ. ಅವರೇ ಶ್ರೀಕರ್ ಭರತ್.
Photo Courtesy: Google


ಆಂಧ್ರಪ್ರದೇಶ ಮೂಲದ ಭರತ್ ಇದುವರೆಗೆ ದೇಶೀಯ ಕ್ರಿಕೆಟ್ ನಲ್ಲಿ ಮಿಂಚಿದ್ದರು. ರಣಜಿ ಟ್ರೋಫಿಯಲ್ಲಿ ತ್ರಿಶತಕದ ಸಾಧನೆ ಮಾಡಿದ್ದರು. ಈ ಬಾರಿ ಐಪಿಎಲ್ ನಲ್ಲಿ ಆರ್ ಸಿಬಿ ತಂಡಕ್ಕೆ ಮಧ್ಯಮ ಕ್ರಮಾಂಕಕ್ಕೆ ಭರವಸೆಯ ಬ್ಯಾಟ್ಸ್ ಮನ್ ಆಗಿ ಮಿಂಚಿದ್ದಾರೆ.

28 ವರ್ಷದ ಯುವ ಆಟಗಾರ ಒಟ್ಟು ಆಡಿದ್ದು 8 ಐಪಿಎಲ್ ಪಂದ್ಯಗಳನ್ನು. 8 ಪಂದ್ಯಗಳಿಂದ ಈ ಬಲಗೈ ಬ್ಯಾಟ್ಸ್ ಮನ್ 191 ರನ್ ಗಳಿಸಿದ್ದಾರೆ. ವಿಶೇಷವೆಂದರೆ ಅವರು ಆಡಿದ ಪಂದ್ಯಗಳಲ್ಲಿ ತಂಡಕ್ಕೆ ಆಪತ್ಬಾಂಧವರಾಗಿದ್ದಾರೆ. ಮುಂದಿನ ದಿನಗಳಲ್ಲಿ ಆರ್ ಸಿಬಿ ತಂಡಕ್ಕೆ ದೊಡ್ಡ ಆಸ್ತಿಯಾಗುವ ಸೂಚನೆ ನೀಡಿದ್ದಾರೆ. ದೇವದತ್ತ್ ಪಡಿಕ್ಕಲ್ ಬಳಿಕ ಆರ್ ಸಿಬಿಗೆ ಸಿಕ್ಕ ಮತ್ತೊಬ್ಬ ಪ್ರತಿಭಾವಂತ ಬ್ಯಾಟ್ಸ್ ಮನ್ ಭರತ್. ಮುಂದಿನ ದಿನಗಳಲ್ಲಿ ತಂಡಕ್ಕೆ ಆಸ್ತಿಯಾಗಲಿ ಎಂಬುದೇ ಅಭಿಮಾನಿಗಳ ಹಾರೈಕೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments