Webdunia - Bharat's app for daily news and videos

Install App

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸಿಕ್ಕ ಹೊಸ ಭರವಸೆ ಎಸ್.ಭರತ್

Webdunia
ಗುರುವಾರ, 14 ಅಕ್ಟೋಬರ್ 2021 (09:40 IST)
ದುಬೈ: ಐಪಿಎಲ್ 14 ರಲ್ಲಿ ರಾಯಲ್‍ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕಪ್ ಗೆಲ್ಲಲು ಸಾಧ್ಯವಾಗದೇ ಇರಬಹುದು. ಆದರೆ ಮತ್ತೊಬ್ಬ ಪ್ರತಿಭಾವಂತ ಬ್ಯಾಟ್ಸ್ ಮನ್ ತಂಡಕ್ಕೆ ಸಿಕ್ಕಿದ್ದಾನೆ. ಅವರೇ ಶ್ರೀಕರ್ ಭರತ್.
Photo Courtesy: Google


ಆಂಧ್ರಪ್ರದೇಶ ಮೂಲದ ಭರತ್ ಇದುವರೆಗೆ ದೇಶೀಯ ಕ್ರಿಕೆಟ್ ನಲ್ಲಿ ಮಿಂಚಿದ್ದರು. ರಣಜಿ ಟ್ರೋಫಿಯಲ್ಲಿ ತ್ರಿಶತಕದ ಸಾಧನೆ ಮಾಡಿದ್ದರು. ಈ ಬಾರಿ ಐಪಿಎಲ್ ನಲ್ಲಿ ಆರ್ ಸಿಬಿ ತಂಡಕ್ಕೆ ಮಧ್ಯಮ ಕ್ರಮಾಂಕಕ್ಕೆ ಭರವಸೆಯ ಬ್ಯಾಟ್ಸ್ ಮನ್ ಆಗಿ ಮಿಂಚಿದ್ದಾರೆ.

28 ವರ್ಷದ ಯುವ ಆಟಗಾರ ಒಟ್ಟು ಆಡಿದ್ದು 8 ಐಪಿಎಲ್ ಪಂದ್ಯಗಳನ್ನು. 8 ಪಂದ್ಯಗಳಿಂದ ಈ ಬಲಗೈ ಬ್ಯಾಟ್ಸ್ ಮನ್ 191 ರನ್ ಗಳಿಸಿದ್ದಾರೆ. ವಿಶೇಷವೆಂದರೆ ಅವರು ಆಡಿದ ಪಂದ್ಯಗಳಲ್ಲಿ ತಂಡಕ್ಕೆ ಆಪತ್ಬಾಂಧವರಾಗಿದ್ದಾರೆ. ಮುಂದಿನ ದಿನಗಳಲ್ಲಿ ಆರ್ ಸಿಬಿ ತಂಡಕ್ಕೆ ದೊಡ್ಡ ಆಸ್ತಿಯಾಗುವ ಸೂಚನೆ ನೀಡಿದ್ದಾರೆ. ದೇವದತ್ತ್ ಪಡಿಕ್ಕಲ್ ಬಳಿಕ ಆರ್ ಸಿಬಿಗೆ ಸಿಕ್ಕ ಮತ್ತೊಬ್ಬ ಪ್ರತಿಭಾವಂತ ಬ್ಯಾಟ್ಸ್ ಮನ್ ಭರತ್. ಮುಂದಿನ ದಿನಗಳಲ್ಲಿ ತಂಡಕ್ಕೆ ಆಸ್ತಿಯಾಗಲಿ ಎಂಬುದೇ ಅಭಿಮಾನಿಗಳ ಹಾರೈಕೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments