Webdunia - Bharat's app for daily news and videos

Install App

ಆರ್ ಸಿಬಿಗೆ ಹೊಸ ನಾಯಕನ ಘೋಷಣೆ ಇಂದು

Webdunia
ಶನಿವಾರ, 12 ಮಾರ್ಚ್ 2022 (09:05 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಈ ಬಾರಿ ಹೊಸ ನಾಯಕನ ಆಗಮನವಾಗಲಿದೆ. ಹೊಸ ನಾಯಕ ಯಾರು ಎಂಬ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.

ಕೊಹ್ಲಿಯಿಂದ ತೆರವಾದ ಸ್ಥಾನಕ್ಕೆ ಗ್ಲೆನ್ ಮ್ಯಾಕ್ಸ್ ವೆಲ್ ಮತ್ತು ಫಾ ಡು ಪ್ಲೆಸಿಸ್ ನಡುವೆ ತೀವ್ರ ಪೈಪೋಟಿಯಿದೆ. ಮೊಹಮ್ಮದ್ ಸಿರಾಜ್ ಕೂಡಾ ರೇಸ್ ನಲ್ಲಿದ್ದಾರೆ.

ನಾಯಕನ ಜೊತೆಗೆ ಹೊಸ ಮೆಂಟರ್ ಆಗಿ ಎಬಿಡಿ ವಿಲಿಯರ್ಸ್ ಆಯ್ಕೆಯನ್ನೂ ಇಂದು ಆರ್ ಸಿಬಿ ಅಧಿಕೃತವಾಗಿ ಘೋಸಿಸುವ ಸಾ‍ಧ್ಯತೆಯಿದೆ. ಈ ಮೂಲಕ ಕಳೆದ ಋತುವಿನವರೆಗೆ ಆಟಗಾರನಾಗಿ ತಂಡದ ಭಾಗವಾಗಿದ್ದ ಎಬಿಡಿ ಈ ಬಾರಿ ಸಲಹೆಗಾರನಾಗಿ ತಂಡದ ಜೊತಗಿರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments