ಆರ್ ಸಿಬಿಗೆ ಹೊಸ ನಾಯಕನ ಘೋಷಣೆ ಇಂದು

Webdunia
ಶನಿವಾರ, 12 ಮಾರ್ಚ್ 2022 (09:05 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಈ ಬಾರಿ ಹೊಸ ನಾಯಕನ ಆಗಮನವಾಗಲಿದೆ. ಹೊಸ ನಾಯಕ ಯಾರು ಎಂಬ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.

ಕೊಹ್ಲಿಯಿಂದ ತೆರವಾದ ಸ್ಥಾನಕ್ಕೆ ಗ್ಲೆನ್ ಮ್ಯಾಕ್ಸ್ ವೆಲ್ ಮತ್ತು ಫಾ ಡು ಪ್ಲೆಸಿಸ್ ನಡುವೆ ತೀವ್ರ ಪೈಪೋಟಿಯಿದೆ. ಮೊಹಮ್ಮದ್ ಸಿರಾಜ್ ಕೂಡಾ ರೇಸ್ ನಲ್ಲಿದ್ದಾರೆ.

ನಾಯಕನ ಜೊತೆಗೆ ಹೊಸ ಮೆಂಟರ್ ಆಗಿ ಎಬಿಡಿ ವಿಲಿಯರ್ಸ್ ಆಯ್ಕೆಯನ್ನೂ ಇಂದು ಆರ್ ಸಿಬಿ ಅಧಿಕೃತವಾಗಿ ಘೋಸಿಸುವ ಸಾ‍ಧ್ಯತೆಯಿದೆ. ಈ ಮೂಲಕ ಕಳೆದ ಋತುವಿನವರೆಗೆ ಆಟಗಾರನಾಗಿ ತಂಡದ ಭಾಗವಾಗಿದ್ದ ಎಬಿಡಿ ಈ ಬಾರಿ ಸಲಹೆಗಾರನಾಗಿ ತಂಡದ ಜೊತಗಿರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments