ಕೊರೋನಾ ಗೆದ್ದ ದೇವದತ್ತ್ ಪಡಿಕ್ಕಲ್: ಆರ್ ಸಿಬಿಗೆ ಸಿಹಿ ಸುದ್ದಿ

Webdunia
ಗುರುವಾರ, 8 ಏಪ್ರಿಲ್ 2021 (11:40 IST)
ಚೆನ್ನೈ: ಮುಂಬೈ ವಿರುದ್ಧದ ಐಪಿಎಲ್ 14 ಉದ್ಘಾಟನಾ ಪಂದ್ಯಕ್ಕೆ ಮೊದಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೇವದತ್ತ್ ಪಡಿಕ್ಕಲ್ ರೂಪದಲ್ಲಿ ಸಿಹಿ ಸುದ್ದಿ ಸಿಕ್ಕಿದೆ.


ಆರ್ ಸಿಬಿ ಓಪನರ್ ಪಡಿಕ್ಕಲ್ ಗೆ ಕೊರೋನಾ ಸೋಂಕು ತಗುಲಿತ್ತು. ಇದೀಗ ಮರು ಪರೀಕ್ಷೆಯಲ್ಲಿ ಅವರಿಗೆ ನೆಗೆಟಿವ್ ವರದಿ ಬಂದಿರುವ ಕಾರಣ ಆರ್ ಸಿಬಿ ಕ್ಯಾಂಪ್ ಗೆ ಮರಳಿದ್ದಾರೆ. ನಾಳೆ ನಡೆಯಲಿರುವ ಮೊದಲ ಪಂದ್ಯದಲ್ಲಿ ಅವರು ಕಣಕ್ಕಿಳಿಯುವ ಸಾಧ‍್ಯತೆಯಿದೆ.

ಇದು ಆರ್ ಸಿಬಿ ಪಾಲಿಗೆ ಸಿಹಿ ಸುದ್ದಿಯಾಗಲಿದೆ. ಈಗ ಆರ್ ಸಿಬಿ ಕ್ಯಾಂಪ್ ಸೇರಿಕೊಂಡಿದ್ದು, ನನಗೆ ಎರಡೂ ಪರೀಕ್ಷೆಗಳಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಸ್ವತಃ ಪಡಿಕ್ಕಲ್ ಹೇಳಿಕೊಂಡಿದ್ದಾರೆ. ಇದರಿಂದಾಗಿ ಕೊಹ್ಲಿಯ ಬಹುದೊಡ್ಡ ತಲೆನೋವು ನಿವಾರಣೆಯಾದಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ಗೆ ಇಷ್ಟೊಂದು ನಾಚಿಕೆನಾ: Video

ಯಾಕೆ ಹೀಗೆ ಮಾಡಿದೆ, ಎಲ್ಲರ ಎದುರೇ ವೈಭವ್ ಸೂರ್ಯವಂಶಿಗೆ ಬೈದ ರಿಯಾನ್ ಪರಾಗ್ Video

Video: ಅಯ್ಯೋ ಸೋತೆವಲ್ಲಾ.. ಕಣ್ಣೀರು ಹಾಕಿದ ಬೇಬಿ ಬಾಸ್ ವೈಭವ್ ಸೂರ್ಯವಂಶಿ

ವೈಭವ್ ಸೂರ್ಯವಂಶಿ ಸಕ್ಸಸ್ ಆಗೋದು ಹೇಗೆ: ಈ ವಿಡಿಯೋದಲ್ಲಿ ಪ್ರೂವ್ ಆಯ್ತು Video

IPL 2026: ಶುಭಮನ್‌ ಗಿಲ್‌ ಶತಕಕ್ಕೆ ಒಲಿದ ಜಯ: ಫೈನಲ್‌ನಲ್ಲಿ ಆರ್‌ಸಿಬಿ- ಟೈಟನ್ಸ್‌ ಸೆಣಸಾಟ

ಮುಂದಿನ ಸುದ್ದಿ
Show comments