ಕೊರೋನಾ ಗೆದ್ದ ದೇವದತ್ತ್ ಪಡಿಕ್ಕಲ್: ಆರ್ ಸಿಬಿಗೆ ಸಿಹಿ ಸುದ್ದಿ

Webdunia
ಗುರುವಾರ, 8 ಏಪ್ರಿಲ್ 2021 (11:40 IST)
ಚೆನ್ನೈ: ಮುಂಬೈ ವಿರುದ್ಧದ ಐಪಿಎಲ್ 14 ಉದ್ಘಾಟನಾ ಪಂದ್ಯಕ್ಕೆ ಮೊದಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೇವದತ್ತ್ ಪಡಿಕ್ಕಲ್ ರೂಪದಲ್ಲಿ ಸಿಹಿ ಸುದ್ದಿ ಸಿಕ್ಕಿದೆ.


ಆರ್ ಸಿಬಿ ಓಪನರ್ ಪಡಿಕ್ಕಲ್ ಗೆ ಕೊರೋನಾ ಸೋಂಕು ತಗುಲಿತ್ತು. ಇದೀಗ ಮರು ಪರೀಕ್ಷೆಯಲ್ಲಿ ಅವರಿಗೆ ನೆಗೆಟಿವ್ ವರದಿ ಬಂದಿರುವ ಕಾರಣ ಆರ್ ಸಿಬಿ ಕ್ಯಾಂಪ್ ಗೆ ಮರಳಿದ್ದಾರೆ. ನಾಳೆ ನಡೆಯಲಿರುವ ಮೊದಲ ಪಂದ್ಯದಲ್ಲಿ ಅವರು ಕಣಕ್ಕಿಳಿಯುವ ಸಾಧ‍್ಯತೆಯಿದೆ.

ಇದು ಆರ್ ಸಿಬಿ ಪಾಲಿಗೆ ಸಿಹಿ ಸುದ್ದಿಯಾಗಲಿದೆ. ಈಗ ಆರ್ ಸಿಬಿ ಕ್ಯಾಂಪ್ ಸೇರಿಕೊಂಡಿದ್ದು, ನನಗೆ ಎರಡೂ ಪರೀಕ್ಷೆಗಳಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಸ್ವತಃ ಪಡಿಕ್ಕಲ್ ಹೇಳಿಕೊಂಡಿದ್ದಾರೆ. ಇದರಿಂದಾಗಿ ಕೊಹ್ಲಿಯ ಬಹುದೊಡ್ಡ ತಲೆನೋವು ನಿವಾರಣೆಯಾದಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments