Webdunia - Bharat's app for daily news and videos

Install App

ಕೊರೋನಾ ಗೆದ್ದ ದೇವದತ್ತ್ ಪಡಿಕ್ಕಲ್: ಆರ್ ಸಿಬಿಗೆ ಸಿಹಿ ಸುದ್ದಿ

Webdunia
ಗುರುವಾರ, 8 ಏಪ್ರಿಲ್ 2021 (11:40 IST)
ಚೆನ್ನೈ: ಮುಂಬೈ ವಿರುದ್ಧದ ಐಪಿಎಲ್ 14 ಉದ್ಘಾಟನಾ ಪಂದ್ಯಕ್ಕೆ ಮೊದಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೇವದತ್ತ್ ಪಡಿಕ್ಕಲ್ ರೂಪದಲ್ಲಿ ಸಿಹಿ ಸುದ್ದಿ ಸಿಕ್ಕಿದೆ.


ಆರ್ ಸಿಬಿ ಓಪನರ್ ಪಡಿಕ್ಕಲ್ ಗೆ ಕೊರೋನಾ ಸೋಂಕು ತಗುಲಿತ್ತು. ಇದೀಗ ಮರು ಪರೀಕ್ಷೆಯಲ್ಲಿ ಅವರಿಗೆ ನೆಗೆಟಿವ್ ವರದಿ ಬಂದಿರುವ ಕಾರಣ ಆರ್ ಸಿಬಿ ಕ್ಯಾಂಪ್ ಗೆ ಮರಳಿದ್ದಾರೆ. ನಾಳೆ ನಡೆಯಲಿರುವ ಮೊದಲ ಪಂದ್ಯದಲ್ಲಿ ಅವರು ಕಣಕ್ಕಿಳಿಯುವ ಸಾಧ‍್ಯತೆಯಿದೆ.

ಇದು ಆರ್ ಸಿಬಿ ಪಾಲಿಗೆ ಸಿಹಿ ಸುದ್ದಿಯಾಗಲಿದೆ. ಈಗ ಆರ್ ಸಿಬಿ ಕ್ಯಾಂಪ್ ಸೇರಿಕೊಂಡಿದ್ದು, ನನಗೆ ಎರಡೂ ಪರೀಕ್ಷೆಗಳಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಸ್ವತಃ ಪಡಿಕ್ಕಲ್ ಹೇಳಿಕೊಂಡಿದ್ದಾರೆ. ಇದರಿಂದಾಗಿ ಕೊಹ್ಲಿಯ ಬಹುದೊಡ್ಡ ತಲೆನೋವು ನಿವಾರಣೆಯಾದಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments