ಫೀಲ್ಡಿಗಿಳಿದ ಆರ್ ಸಿಬಿ ಹುಡುಗರು: ಈ ಬಾರಿ ಕಪ್ ಗೆಲ್ಲೋದೇ..!

Webdunia
ಶನಿವಾರ, 29 ಆಗಸ್ಟ್ 2020 (12:00 IST)
ದುಬೈ: ಐಪಿಎಲ್ 13 ರಲ್ಲಿ ಪಾಲ್ಗೊಳ್ಳಲು ದುಬೈಗೆ ಬಂದಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕ್ವಾರಂಟೈನ್ ಅವಧಿ ಮುಗಿಸಿ ಪ್ರಿ ನೆಟ್ ಸೆಷನ್ ಆರಂಭಿಸಿದೆ.


ಪ್ರತೀ ಬಾರಿಯೂ ಕಪ್ ನಮ್ದೇ ಎಂದು ಅಭಿಮಾನಿಗಳು ಹುರಿದುಂಬಿಸುತ್ತಿದ್ದರೂ ಕೊಹ್ಲಿ ಹುಡುಗರು ಮಾತ್ರ ಅದಕ್ಕೆ ತಕ್ಕ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಈ ಬಾರಿಯಾದರೂ ಆ ಅಪವಾದ ತೊಡೆದು ಹೋಗಲಿದೆ ಎಂಬ ವಿಶ್ವಾಸ ಎಲ್ಲರದ್ದು.

ಈ ಬಾರಿಯ ಐಪಿಎಲ್ ಗೆ ರಾಯಲ್ ಚಾಲೆಂಜರ್ಸ್ ತಂಡಕ್ಕೆ ಮಾರ್ಗದರ್ಶನ ಮಾಡಲು ಸೈಮನ್ ಕ್ಯಾಟಿಚ್ ಮತ್ತು ಮೈಕ್ ಹಸನ್ ಅವರನ್ನು ನೇಮಿಸಿಕೊಂಡಿದೆ. ಅತ್ತ ಟೂರ್ನಮೆಂಟ್ ವೇಳೆಗೆ ಪ್ರಮುಖ ವೇಗಿ ಡೇಲ್ ಸ್ಟೈನ್ ಫಿಟ್ ಆಗಿ ತಂಡಕ್ಕೆ ಲಭ್ಯರಾಗಬಹುದು ಎಂಬ ವಿಶ್ವಾಸವಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments