Webdunia - Bharat's app for daily news and videos

Install App

ಫೀಲ್ಡಿಗಿಳಿದ ಆರ್ ಸಿಬಿ ಹುಡುಗರು: ಈ ಬಾರಿ ಕಪ್ ಗೆಲ್ಲೋದೇ..!

Webdunia
ಶನಿವಾರ, 29 ಆಗಸ್ಟ್ 2020 (12:00 IST)
ದುಬೈ: ಐಪಿಎಲ್ 13 ರಲ್ಲಿ ಪಾಲ್ಗೊಳ್ಳಲು ದುಬೈಗೆ ಬಂದಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕ್ವಾರಂಟೈನ್ ಅವಧಿ ಮುಗಿಸಿ ಪ್ರಿ ನೆಟ್ ಸೆಷನ್ ಆರಂಭಿಸಿದೆ.


ಪ್ರತೀ ಬಾರಿಯೂ ಕಪ್ ನಮ್ದೇ ಎಂದು ಅಭಿಮಾನಿಗಳು ಹುರಿದುಂಬಿಸುತ್ತಿದ್ದರೂ ಕೊಹ್ಲಿ ಹುಡುಗರು ಮಾತ್ರ ಅದಕ್ಕೆ ತಕ್ಕ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಈ ಬಾರಿಯಾದರೂ ಆ ಅಪವಾದ ತೊಡೆದು ಹೋಗಲಿದೆ ಎಂಬ ವಿಶ್ವಾಸ ಎಲ್ಲರದ್ದು.

ಈ ಬಾರಿಯ ಐಪಿಎಲ್ ಗೆ ರಾಯಲ್ ಚಾಲೆಂಜರ್ಸ್ ತಂಡಕ್ಕೆ ಮಾರ್ಗದರ್ಶನ ಮಾಡಲು ಸೈಮನ್ ಕ್ಯಾಟಿಚ್ ಮತ್ತು ಮೈಕ್ ಹಸನ್ ಅವರನ್ನು ನೇಮಿಸಿಕೊಂಡಿದೆ. ಅತ್ತ ಟೂರ್ನಮೆಂಟ್ ವೇಳೆಗೆ ಪ್ರಮುಖ ವೇಗಿ ಡೇಲ್ ಸ್ಟೈನ್ ಫಿಟ್ ಆಗಿ ತಂಡಕ್ಕೆ ಲಭ್ಯರಾಗಬಹುದು ಎಂಬ ವಿಶ್ವಾಸವಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ಮುಂದಿನ ಸುದ್ದಿ
Show comments