Webdunia - Bharat's app for daily news and videos

Install App

ಬೆಂಗಳೂರಿನ ಕೊರೋನಾ ಪರಿಸ್ಥಿತಿಗೆ ನೆರವಾಗಲಿರುವ ಆರ್ ಸಿಬಿ ಕ್ರಿಕೆಟ್ ತಂಡ

Webdunia
ಸೋಮವಾರ, 3 ಮೇ 2021 (09:36 IST)
ಬೆಂಗಳೂರು: ದೇಶದೆಲ್ಲೆಡೆ ಕೊರೋನಾ ರುದ್ರತಾಂಡವವಾಡುತ್ತಿದೆ. ಈ ನಡುವೆ ಐಪಿಎಲ್ ತಂಡಗಳು ತಮ್ಮಿಂದಾದ ದೇಣಿಗೆ, ನೆರವು ನೀಡುತ್ತಿವೆ. ಇದೀಗ ಆ ಸಾಲಿಗೆ ಆರ್ ಸಿಬಿ ಕೂಡಾ ಸೇರಿಕೊಂಡಿದೆ.


ಆರ್ ಸಿಬಿ ಈ ಬಗ್ಗೆ ಪ್ರಕಟಣೆ ನೀಡಿದ್ದು, ವಿರಾಟ್ ಕೊಹ್ಲಿ ಮತ್ತು ತಂಡ ಬೆಂಗಳೂರಿನ ಕೊರೋನಾ ಪೀಡಿತರಿಗೆ ನೆರವಾಗಲಿದೆ ಎಂದು ಹೇಳಿದೆ. ಸದ್ಯಕ್ಕೆ ಬೆಂಗಳೂರು ಮತ್ತು ಇತರ ನಗರಗಳಿಗೆ ವೈದ್ಯಕೀಯ ಸಲಕರಣೆ ತೀರಾ ಅಗತ್ಯವಿದೆ ಎಂದು ಮನಗಂಡು ಆರ್ ಸಿಬಿ ನೆರವಾಗಲಿದೆ.

ಪ್ರತೀ ಬಾರಿ ಆರ್ ಸಿಬಿ ಪರಿಸರ ಕಾಳಜಿಗಾಗಿ ಒಂದು ಪಂದ್ಯವನ್ನು ಹಸಿರು ಜೆರ್ಸಿ ತೊಟ್ಟು ಆಡುತ್ತದೆ. ಆದರೆ ಈ ಬಾರಿ ಪಿಪಿಇ ಕಿಟ್ ಬಣ್ಣದ ನೀಲಿ ಜೆರ್ಸಿ ತೊಟ್ಟು ಒಂದು ಪಂದ್ಯವಾಡಲಿದೆ. ಈ ಪಂದ್ಯದಲ್ಲಿ ಧರಿಸಿದ ಜೆರ್ಸಿಗಳನ್ನು ಕ್ರಿಕೆಟಿಗರ ಸಹಿ ಪಡೆದು ಹರಾಜಿಗೊಳಪಡಿಸಲಿದೆ. ಈ ಹರಾಜಿನಲ್ಲಿ ಬಂದ ಹಣವನ್ನು ಕೊರೋನಾ ಪರಿಹಾರಕ್ಕೆ ಬಳಸಲಿದೆ ಎಂದು ಆರ್ ಸಿಬಿ ಪ್ರಕಟಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

ಮುಂದಿನ ಸುದ್ದಿ
Show comments