Webdunia - Bharat's app for daily news and videos

Install App

ಈ ಬಾರಿ ಗೆದ್ದೇ ಗೆಲ್ಲುವೆವು ಕಪ್: ಆರ್ ಸಿಬಿ ಬೌಲರ್ ವಿಶ್ವಾಸ

Webdunia
ಬುಧವಾರ, 31 ಮಾರ್ಚ್ 2021 (08:58 IST)
ಚೆನ್ನೈ: ಈ ಬಾರಿ ಕಪ್ ನಮ್ದೇ... ಪ್ರತೀ ಬಾರಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೀಗೊಂದು ಭರವಸೆಯೊಂದಿಗೇ ಕಣಕ್ಕಿಳಿಯುತ್ತದೆ. ಆದರೆ ಇದುವರೆಗೆ ಆ ಕನಸು ನನಸಾಗಿಲ್ಲ.


ಹಾಗಿದ್ದರೂ ಆರ್ ಸಿಬಿ ಆಟಗಾರರು, ಅಭಿಮಾನಿಗಳು ತಮ್ಮ ತಂಡದ ಮೇಲಿನ ಭರವಸೆ ಕಳೆದುಕೊಳ್ಳಲ್ಲ. ಕಳೆದ ಬಾರಿ ಲೀಗ್ ಹಂತದಲ್ಲಿ ಆರ್ ಸಿಬಿ ಉತ್ತಮ ಆಟವಾಡಿದ್ದರೂ, ಅಂತಿಮ ಹಂತದಲ್ಲಿ ಮುಗ್ಗರಿಸಿತು.

ಆದರೆ ಈ ಬಾರಿ ಹಾಗಾಗಲ್ಲ. ನಾವು ಕಪ್ ಗೆದ್ದೇ ಗೆಲ್ಲುತ್ತೇವೆ ಎಂದು ಆರ್ ಸಿಬಿ ಆಲ್ ರೌಂಡರ್ ಡ್ಯಾನ್ ಕ್ರಿಸ್ಟಿಯಾನ್ ಹೇಳಿದ್ದಾರೆ. ಈ ಬಾರಿ ಆರ್ ಸಿಬಿ ಬ್ಯಾಟಿಂಗ್ ಸಶಕ್ತವಾಗಿದೆ. ಕೊಹ್ಲಿ, ಎಬಿಡಿ ಜೊತೆಗೆ ಗ್ಲೆನ್ ಮ್ಯಾಕ್ಸ್ ವೆಲ್ ಸೇರಿಕೊಂಡಿದ್ದಾರೆ. ನಾವೊಂದು ತಂಡವಾಗಿ ಆಡಿ ಗೆಲ್ಲಲಿದ್ದೇವೆ ಎಂದು ಕ್ರಿಸ್ಟಿಯಾನ್‍ ಹೇಳಿಕೊಂಡಿದ್ದಾರೆ. ಅಭಿಮಾನಿಗಳೂ ಅದೇ ವಿಶ್ವಾಸದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಮುಂದಿನ ಸುದ್ದಿ
Show comments