Webdunia - Bharat's app for daily news and videos

Install App

ರಾಮನವಮಿಗೆ ವಿಶ್ ಮಾಡಿದ್ದೇ ತಪ್ಪಾಯ್ತಾ?! ರಿಷಬ್ ಪಂತ್, ಅನೂಜ್ ರಾವತ್ ಟ್ರೋಲ್

Webdunia
ಮಂಗಳವಾರ, 12 ಏಪ್ರಿಲ್ 2022 (10:00 IST)
ನವದೆಹಲಿ: ಕ್ರಿಕೆಟಿಗರಾದ ರಿಷಬ್ ಪಂತ್ ಮತ್ತು ಅನೂಜ್ ರಾವತ್ ರಾಮನವಮಿ ದಿನ ಶುಭಾಶಯ ಕೋರಿದ್ದರು. ಆದರೆ ಇದೇ ಕಾರಣಕ್ಕೆ ಅವರೀಗ ಟ್ರೋಲ್ ಆಗುತ್ತಿದ್ದಾರೆ.

ಅನ್ಯ ಕೋಮಿನ ಕೆಲವರು ರಿಷಬ್ ಪಂತ್ ಮತ್ತು ಅನೂಜ್ ರಾವತ್ ಗೆ ಧರ್ಮಗಳ ನಡುವೆ ವೈಷಮ್ಯ ಹರಡುವಂತಹ ಟ್ವೀಟ್ ಮಾಡಬೇಡಿ ಎಂದು ಟಾಂಗ್ ಕೊಟ್ಟಿದ್ದಾರೆ.

ಇನ್ನು, ಕೆಲವರು ಈ ರೀತಿ ಕ್ರಿಕೆಟಿಗರಿಗೆ ಟಾಂಗ್ ಕೊಟ್ಟವರನ್ನೇ ತರಾಟೆಗೆ ತೆಗೆದುಕೊಂಡಿದ್ದಾರೆ. ಕೊನೆಗೆ ಟಾಂಗ್ ಕೊಟ್ಟವರೇ ಮೆಸೇಜ್ ಡಿಲೀಟ್ ಮಾಡುವ ಸ್ಥಿತಿ ಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

ಮುಂದಿನ ಸುದ್ದಿ
Show comments