ಅಂಪಾಯರ್ ಪ್ರಮಾದ: ಸಿಟ್ಟಿಗೆದ್ದು ಬ್ಯಾಟಿಗರನ್ನು ಪೆವಿಲಿಯನ್ ಗೆ ಕರೆದ ರಿಷಬ್ ಪಂತ್

Webdunia
ಶನಿವಾರ, 23 ಏಪ್ರಿಲ್ 2022 (07:30 IST)
ಮುಂಬೈ: ಐಪಿಎಲ್ 2022 ರ ನಿನ್ನೆಯ ಪಂದ್ಯದಲ್ಲಿ ಅಂಪಾಯರ್ ಪ್ರಮಾದಿಂದ ಸಿಟ್ಟಿಗೆದ್ದ ಡೆಲ್ಲಿ ನಾಯಕ ರಿಷಬ್ ಪಂತ್ ಆಟಗಾರರನ್ನು ಮೈದಾನದಿಂದ ಕರೆಸಿಕೊಳ್ಳಲು ಮುಂದಾದರು.

ಕೊನೆಯ ಓವರ್ ನಲ್ಲಿ ಡೆಲ್ಲಿಗೆ ಗೆಲ್ಲಬೇಕಾದರೆ ಆರು ಎಸೆತಗಳಿಂದ ಆರು ಸಿಕ್ಸರ್ ಬೇಕಾಗಿತ್ತು. ಅದರಂತೇ ರೋವ್ಮಾನ್ ಪೊವೆಲ್ ಸಿಕ್ಸರ್ ಸಿಡಿಸುತ್ತಿದ್ದರು. ಆದರೆ ಮೂರನೇ ಎಸೆತ ಸೊಂಟಕ್ಕಿಂತ ಎತ್ತರದಲ್ಲಿ ಹಾರಿ ನೋ ಬಾಲ್ ಆಗಿತ್ತು. ಆದರೆ ಅಂಪಾಯರ್ ನೋ ಬಾಲ್ ನೀಡಲಿಲ್ಲ. ಡಗ್ ಔಟ್ ನಲ್ಲಿದ್ದ ಆಟಗಾರರು ಸಿಗ್ನಲ್ ನೀಡಿದರೂ ಥರ್ಡ್ ಅಂಪಾಯರ್ ಗೆ ಪರಿಶೀಲಿಸಲೂ ಆಸಕ್ತಿ ತೋರಲಿಲ್ಲ.

ಇದರಿಂದ ಸಿಟ್ಟಿಗೆದ್ದ ಪಂತ್ ತಮ್ಮ ತಂಡದ ಬ್ಯಾಟಿಗರನ್ನು ಮೈದಾನದಿಂದ ವಾಪಸ್ ಬರಲು ಸೂಚನೆ ಕೊಟ್ಟರು. ಆದರೆ ಕೆಲವು ಹೊತ್ತು ಯೋಚಿಸಿದ ಬ್ಯಾಟಿಗರು ಮತ್ತೆ ಪಂದ್ಯದಲ್ಲಿ ಮುಂದುವರಿಯಲು ನಿರ್ಧರಿಸಿದರು. ಬಳಿಕ ಡೆಲ್ಲಿ ಸೋತಿತು. ಪಂದ್ಯದ ಬಳಿಕ ಡೆಲ್ಲಿ ಕೋಚ್ ರಿಕಿ ಪಾಂಟಿಂಗ್ ಕೂಡಾ ಈ ಬಗ್ಗೆ ಅಸಮಾಧಾನ ಹೊರಹಾಕಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

IND vs SA 2nd Test: ಹರಿಣ ಪಡೆಯ ಬಾಲಂಗೋಚಿಗಳ ಆಟಕ್ಕೆ ಸುಸ್ತಾದ ಭಾರತದ ಬೌಲರ್‌ಗಳು

ಸ್ಮೃತಿ ಮಂಧಾನ ಮದುವೆ ದಿಡೀರ್ ಮುಂದೂಡಿಕೆ: ಕಾರಣ ಶಾಕಿಂಗ್

ಮುಂದಿನ ಸುದ್ದಿ
Show comments