Webdunia - Bharat's app for daily news and videos

Install App

ವಿವಾದಾತ್ಮಕ ತೀರ್ಪಿಗೆ ಬಲಿಯಾದ ರೋಹಿತ್ ಶರ್ಮಾ ಮೈದಾನದಲ್ಲೇ ಅಸಮಾಧಾನ

Webdunia
ಮಂಗಳವಾರ, 10 ಮೇ 2022 (10:10 IST)
ಮುಂಬೈ: ಕೆಕೆಆರ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಮುಂಬೈ ನಾಯಕ ರೋಹಿತ್ ಶರ್ಮಾ ವಿವಾದಾತ್ಮಕ ತೀರ್ಪಿಗೆ ಬಲಿಯಾಗಿದ್ದರು.

ಬಾಲ್ ರೋಹಿತ್ ಬ್ಯಾಟ್ ಸನಿಹವೇ ಸಾಗಿ ವಿಕೆಟ್ ಕೀಪರ್ ಕೈ ಸೇರಿತ್ತು. ಫೀಲ್ಡ್ ಅಂಪಾಯರ್ ನಾಟೌಟ್ ಎಂದು ತೀರ್ಪು ನೀಡಿದರು. ಆದರೆ ವಿಕೆಟ್ ಕೀಪರ್ ಸಲಹೆಯಂತೆ ಶ್ರೇಯಸ್ ಅಯ್ಯರ್ ರಿವ್ಯೂ ತೆಗೆದುಕೊಂಡರು.

ರಿವ್ಯೂನಲ್ಲಿ ಬ್ಯಾಟ್ ಗೆ ಬಾಲ್ ತಾಕಿರಲಿಲ್ಲ. ಆದರೆ ಆಲ್ಟ್ರಾ ಎಡ್ಜ್ ನಲ್ಲಿ ಚೆಂಡು ತಗುಲಿದಂತೆ ಗೆರೆಗಳು ಮೂಡಿತ್ತು. ಇದರಿಂದಾಗಿ ಥರ್ಡ್ ಅಂಪಾಯರ್ ಔಟ್ ತೀರ್ಪು ನೀಡಿದರು. ಇದರಿಂದ ಅಸಮಾಧಾನದಿಂದಲೇ ರೋಹಿತ್ ಶರ್ಮಾ ಮೈದಾನದಿಂದ ತೆರಳಿದರು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments