Webdunia - Bharat's app for daily news and videos

Install App

ಐಪಿಎಲ್ 14: ವಿರಾಟ್ ಕೊಹ್ಲಿಗಾಗಿ ಈ ಸಲ ಕಪ್ ಗೆಲ್ಲುತ್ತೇವೆ ಎಂದ ಎಸ್. ಭರತ್

Webdunia
ಭಾನುವಾರ, 10 ಅಕ್ಟೋಬರ್ 2021 (10:41 IST)
ದುಬೈ: ಐಪಿಎಲ್ 14 ರಲ್ಲಿ ಪ್ಲೇ ಆಫ್ ಹಂತಕ್ಕೇರಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಕಪ್ ಗೆಲ್ಲಲು ಶತಾಯ ಗತಾಯ ಪ್ರಯತ್ನ ನಡೆಸುತ್ತಿದೆ.


ನಾಯಕರಾಗಿ ವಿರಾಟ್ ಕೊಹ್ಲಿಗೆ ಆರ್ ಸಿಬಿಯಲ್ಲಿ ಇದು ಕೊನೆಯ ಟೂರ್ನಿ. ಹೀಗಾಗಿ ಕಪ್ ಗೆದ್ದು ತಮ್ಮ ನಾಯಕನಿಗೆ ನೀಡುವುದು ಆರ್ ಸಿಬಿ ಹುಡುಗರ ಕನಸು.

ಈ ಬಾರಿ ಅತ್ಯುತ್ತಮ ಫಾರ್ಮ್ ನಲ್ಲಿರುವ ಯುವ ಬ್ಯಾಟ್ಸ್ ಮನ್ ಶ್ರೀಕರ್ ಭರತ್ ಈ ಬಗ್ಗೆ ಮಾತನಾಡಿದ್ದು, ‘ಈ ಬಾರಿ ಕಪ್ ಗೆದ್ದು ವಿರಾಟ್ ಭಾಯ್ ಗೆ ನೀಡಿದರೆ ಅದು ಕೇಕ್ ಮೇಲೆ ಚೆರಿಯಂತೆ. ಅದಕ್ಕಿಂತ ಹೆಚ್ಚು ವಿರಾಟ್ ಜೊತೆ ಆಡುವುದೇ ಒಂದು ದೊಡ್ಡ ಹೆಮ್ಮೆ. ಅವರು ಯುವ ಆಟಗಾರರನ್ನು ತುಂಬಾ ಪ್ರೋತ್ಸಾಹಿಸುತ್ತಾರೆ. ನಮ್ಮಲ್ಲಿ ಆತ್ಮವಿಶ್ವಾಸ ತುಂಬುತ್ತಾರೆ. ಸ್ನೇಹಿತರಂತೆ ಇರುತ್ತಾರೆ. ಅವರ ಜೊತೆ ಇರುವುದೇ ನಮಗೆ ಆಶೀರ್ವಾದದಂತೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments