ಕೊರೋನಾ ಸಂಕಷ್ಟಕ್ಕೆ ಭಾರೀ ದೇಣಿಗೆ ನೀಡಿದ ಶಿಖರ್ ಧವನ್, ಸಚಿನ್ ತೆಂಡುಲ್ಕರ್

Webdunia
ಶನಿವಾರ, 1 ಮೇ 2021 (07:43 IST)
ಮುಂಬೈ: ಭಾರತದಲ್ಲಿ ಕೊರೋನಾ ಸಂಕಷ್ಟ ಪರಿಸ್ಥಿತಿಗೆ ಮರುಗಿ ಕ್ರಿಕೆಟಿಗರಾದ ಶಿಖರ್ ಧವನ್, ಸಚಿನ್ ತೆಂಡುಲ್ಕರ್ ಭಾರೀ ಮೊತ್ತದ ದೇಣಿಗೆ ನೀಡಿದ್ದಾರೆ.


ಶಿಖರ್ ಧವನ್ ತಾವು 20 ಲಕ್ಷ ರೂ. ಜೊತೆಗೆ ಐಪಿಎಲ್ ನಲ್ಲಿ ಆಡುವಾಗ ಸಿಗುವ ಎಲ್ಲಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಮೊತ್ತವನ್ನೂ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ಅಲ್ಲದೆ, ಸುರಕ್ಷತೆ ಕಾಪಾಡುವಂತೆ ಸುದೀರ್ಘ ಸಂದೇಶ ನೀಡಿದ್ದಾರೆ.

ಇನ್ನು, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಕೂಡಾ ಚ್ಯಾರಿಟಿಯೊಂದರ ಮೂಲಕ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ಆದರೆ ಅವರು ನೀಡಿದ ಮೊತ್ತ ಬಹಿರಂಗಪಡಿಸಿಲ್ಲ. ಆದರೆ ಈ ಸಂಕಷ್ಟ ಸ್ಥಿತಿಯಲ್ಲಿ ನೀವೂ ಕೈ ಜೋಡಿಸಿ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

INDW vs NZW: ಅಂತೂ ಇಂತೂ ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಭಾರತ ವನಿತೆಯರು

ಮುಂದಿನ ಸುದ್ದಿ
Show comments