Webdunia - Bharat's app for daily news and videos

Install App

ಪದೇ ಪದೇ ವೈಡ್ ತೀರ್ಪು ನೀಡಿದ ಅಂಪಾಯರ್ ವಿರುದ್ಧ ಸಂಜು ಸ್ಯಾಮ್ಸನ್ ಅಸಮಾಧಾನ

Webdunia
ಮಂಗಳವಾರ, 3 ಮೇ 2022 (08:30 IST)
ಮುಂಬೈ: ಐಪಿಎಲ್ 2022 ರಲ್ಲಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಪದೇ ಪದೇ ತಮ್ಮ ತಂಡದ ಬೌಲರ್ ಪ್ರಸಿದ್ಧ ಕೃಷ್ಣ ಎಸೆತವನ್ನು ವೈಡ್ ಎಂದು ಘೋಷಿಸಿದ ಅಂಪಾಯರ್ ನಿತಿನ್ ಪಂಡಿತ್ ವಿರುದ್ಧ ರಾಜಸ್ಥಾನ್ ನಾಯಕ ಸಂಜು ಸ್ಯಾಮ್ಸನ್ ಅಸಮಾಧಾನ ಹೊರಹಾಕಿದರು.

ಚೇಸಿಂಗ್ ವೇಳೆ ನಿರ್ಣಾಯಕ ಘಟ್ಟದಲ್ಲಿ 19 ನೇ ಓವರ್ ಬೌಲಿಂಗ್ ಮಾಡಲು ಹೊರಟ ಪ್ರಸಿದ್ಧ ಕೃಷ್ಣ ಯಾರ್ಕರ್ ಎಸೆಯುವ ಪ್ರಯತ್ನದಲ್ಲಿ ಎರಡು ಬಾರಿ ಎಡವಿದರು. ಬಾಲ್ ಕೊಂಚ ಅಗಲವಾಗಿ ಚಿಮ್ಮಿತು. ಹೀಗಾಗಿ ಅಂಪಾಯರ್ ಇದನ್ನು ವೈಡ್ ಎಂದು ಘೋಷಿಸಿದರು. ಬಳಿಕ ಪ್ರಸಿದ್ಧ ನೇರ ಎಸೆತಗಳನ್ನು ಎಸೆದಾಗ ಬ್ಯಾಟಿಗ ಬೌಂಡರಿ ಗಳಿಸಿದರು.

ಹೀಗಾಗಿ ಸಿಟ್ಟಿಗೆದ್ದ ಸಂಜು ಸ್ಯಾಮ್ಸನ್ ಅಂಪಾಯರ್ ಬಳಿ ತೆರಳಿ ತಮ್ಮ ಅಸಮಾಧಾನ ಹೊರಹಾಕಿದರು. ನೆಟ್ಟಿಗರು ಈ ಘಟನೆಗೆ ಪ್ರತಿಕ್ರಿಯಿಸಿದ್ದು, ಅಂಪಾಯರ್ ಪಂದ್ಯಕ್ಕೆ ತಿರುವು ನೀಡಿದರು ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments