Webdunia - Bharat's app for daily news and videos

Install App

ಪ್ಲೇ ಆಫ್ ಗೂ ಮುನ್ನ ತಂಡ ತೊರೆದ ಕೆಕೆಆರ್ ಆಲ್ ರೌಂಡರ್!

Webdunia
ಸೋಮವಾರ, 11 ಅಕ್ಟೋಬರ್ 2021 (12:18 IST)
ದುಬೈ: ಐಪಿಎಲ್ 14 ರಲ್ಲಿ ಇಂದು ನಡೆಯಲಿರುವ ಆರ್ ಸಿಬಿ ಮತ್ತು ಕೆಕೆಆರ್ ನಡುವಿನ ಎರಡನೇ ಪ್ಲೇ ಆಫ್ ಪಂದ್ಯಕ್ಕೂ ಮೊದಲು ಕೆಕೆಆರ್ ತಂಡದ ಆಲ್ ರೌಂಡರ್ ಶಕೀಬ್ ಅಲ್ ಹಸನ್ ತಂಡ ತೊರೆದಿದ್ದಾರೆ.


ಕೋಲ್ಕೊತ್ತಾ ತಂಡದ ಪ್ರಮುಖ ಆಲ್ ರೌಂಡರ್ ಆಗಿರುವ ಶಕೀಬ್ ಮುಂಬರುವ ಟಿ20 ವಿಶ್ವಕಪ್ ದೃಷ್ಟಿಯಿಂದ ತಮ್ಮ ಬಾಂಗ್ಲಾದೇಶ ತಂಡ ಸೇರಿಕೊಳ್ಳಲು ಐಪಿಎಲ್ ತಂಡ ತೊರೆದಿದ್ದಾರೆ.

ಇದು ಕೆಕೆಆರ್ ಗೆ ಹೊಡೆತ ನೀಡಲಿದೆ. ನಿನ್ನೆ ಬಾಂಗ್ಲಾ ತಂಡ ಯುಎಇಗೆ ಬಂದಿಳಿದಿದೆ. ಐಪಿಎಲ್ ನ ಬೇರೆ ಬೇರೆ ಫ್ರಾಂಚೈಸಿಗಳಲ್ಲಿದ್ದ ಬಾಂಗ್ಲಾ ಆಟಗಾರರು ತಂಡ ಕೂಡಿಕೊಂಡಿದ್ದಾರೆ. ಇವರ ಜೊತೆಗೆ ಶಕೀಬ್ ಕೂಡಾ ಸೇರಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments