Webdunia - Bharat's app for daily news and videos

Install App

ಕೋಲ್ಕೊತ್ತಾ ನೈಟ್ ರೈಡರ್ಸ್ ನಾಯಕರಾದ ಶ್ರೇಯಸ್ ಐಯರ್

Webdunia
ಬುಧವಾರ, 16 ಫೆಬ್ರವರಿ 2022 (17:23 IST)
ಮುಂಬೈ: ಐಪಿಎಲ್ ಹರಾಜು ಮುಕ್ತಾಯವಾಗಿ ಹೊಸ ತಂಡ ಕಟ್ಟಿರುವ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡ ಶ್ರೇಯಸ್ ಐಯರ್ ರನ್ನು ನಾಯಕರಾಗಿ ನೇಮಕ ಮಾಡಿದೆ.

ಬರೋಬ್ಬರಿ 12.25 ಕೋಟಿ ರೂ.ಗೆ ಕೆಕೆಆರ್ ಶ್ರೇಯಸ್ ರನ್ನು ಖರೀದಿ ಮಾಡಿತ್ತು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ನ ಮಾಜಿ ನಾಯಕ ಕೆಕೆಆರ್ ತಂಡವನ್ನು ಮುನ್ನಡೆಸಲಿದ್ದಾರೆ.

ಕಳೆದ ಬಾರಿ ಇಯಾನ್ ಮಾರ್ಗನ್ ನೇತೃತ್ವದಲ್ಲಿ ಕೆಕೆಆರ್ ಫೈನಲ್ ವರೆಗೆ ತಲುಪಿತ್ತು. ಆದರೆ ಮಾರ್ಗನ್ ಫಾರ್ಮ್ ಸಮಸ್ಯೆ ಎದುರಿಸಿದ್ದರು. ಹೀಗಾಗಿ ಈ ಬಾರಿ ಯಾವುದೇ ತಂಡವೂ ಅವರನ್ನು ಖರೀದಿಸಿರಲಿಲ್ಲ. ಡೆಲ್ಲಿ ನಾಯಕರಾಗಿ ಶ್ರೇಯಸ್ ಐಯರ್ ಉತ್ತಮ ಪ್ರದರ್ಶನ ತೋರಿದ್ದರು. ಹೀಗಾಗಿ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments