Webdunia - Bharat's app for daily news and videos

Install App

ನಾಯಕತ್ವ ಕಿತ್ತುಕೊಂಡ ಬೆನ್ನಲ್ಲೇ ವಾರ್ನರ್ ಮತ್ತೊಂದು ಶಾಕ್ ಕೊಟ್ಟ ಹೈದರಾಬಾದ್

Webdunia
ಸೋಮವಾರ, 3 ಮೇ 2021 (09:54 IST)
ಹೈದರಾಬಾದ್: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೆ ಒಂದು ದಿನ ಮೊದಲು ನಾಯಕತ್ವ  ಕಳೆದುಕೊಂಡ ಸನ್ ರೈಸರ್ಸ್ ತಂಡದ ಡೇವಿಡ್ ವಾರ್ನರ್ ಗೆ ಟೀಂ ಮ್ಯಾನೇಜ್ ಮೆಂಟ್ ಮತ್ತೊಂದು ಶಾಕ್ ಕೊಟ್ಟಿದೆ.


ರಾಜಸ್ಥಾನ್ ವಿರುದ್ಧದ ಆಡುವ ಬಳಗದಿಂದ ವಾರ್ನರ್ ರನ್ನು ಕೈ ಬಿಡುವ ಮೂಲಕ ಹೈದರಾಬಾದ್ ಮಾಜಿ ನಾಯಕನಿಗೆ ಶಾಕ್ ಕೊಟ್ಟಿದೆ. ಈ ಬಾರಿ ಅವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಬರದೇ ಇರುವುದೂ ಇದಕ್ಕೆ ಕಾರಣ.

ನಿನ್ನೆಯೇ ಈ ಬಗ್ಗೆ ಫ್ರಾಂಚೈಸಿ ಸುಳಿವು ನೀಡಿತ್ತು. ಇದೀಗ ಅದು ನಿಜವಾಗಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಹೈದರಾಬಾದ್ ತಂಡ ವಿದೇಶೀ ಆಟಗಾರರ ಕಾಂಬಿನೇಷನ್ ಬದಲಾಯಿಸುವ ಉದ್ದೇಶದಿಂದ ಹೀಗೆ ಮಾಡಲಾಗಿದೆ ಎಂದು ಸಮಜಾಯಿಷಿ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments