Webdunia - Bharat's app for daily news and videos

Install App

ನಾಯಕತ್ವ ಕಿತ್ತುಕೊಂಡ ಬೆನ್ನಲ್ಲೇ ವಾರ್ನರ್ ಮತ್ತೊಂದು ಶಾಕ್ ಕೊಟ್ಟ ಹೈದರಾಬಾದ್

Webdunia
ಸೋಮವಾರ, 3 ಮೇ 2021 (09:54 IST)
ಹೈದರಾಬಾದ್: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೆ ಒಂದು ದಿನ ಮೊದಲು ನಾಯಕತ್ವ  ಕಳೆದುಕೊಂಡ ಸನ್ ರೈಸರ್ಸ್ ತಂಡದ ಡೇವಿಡ್ ವಾರ್ನರ್ ಗೆ ಟೀಂ ಮ್ಯಾನೇಜ್ ಮೆಂಟ್ ಮತ್ತೊಂದು ಶಾಕ್ ಕೊಟ್ಟಿದೆ.


ರಾಜಸ್ಥಾನ್ ವಿರುದ್ಧದ ಆಡುವ ಬಳಗದಿಂದ ವಾರ್ನರ್ ರನ್ನು ಕೈ ಬಿಡುವ ಮೂಲಕ ಹೈದರಾಬಾದ್ ಮಾಜಿ ನಾಯಕನಿಗೆ ಶಾಕ್ ಕೊಟ್ಟಿದೆ. ಈ ಬಾರಿ ಅವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಬರದೇ ಇರುವುದೂ ಇದಕ್ಕೆ ಕಾರಣ.

ನಿನ್ನೆಯೇ ಈ ಬಗ್ಗೆ ಫ್ರಾಂಚೈಸಿ ಸುಳಿವು ನೀಡಿತ್ತು. ಇದೀಗ ಅದು ನಿಜವಾಗಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಹೈದರಾಬಾದ್ ತಂಡ ವಿದೇಶೀ ಆಟಗಾರರ ಕಾಂಬಿನೇಷನ್ ಬದಲಾಯಿಸುವ ಉದ್ದೇಶದಿಂದ ಹೀಗೆ ಮಾಡಲಾಗಿದೆ ಎಂದು ಸಮಜಾಯಿಷಿ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲೈಂಗಿಕ ಕಿರುಕುಳ ಪ್ರಕರಣ: ಆರ್‌ಸಿಬಿ ಆಟಗಾರ ಯಶ್ ದಯಾಳ್‌ಗೆ ತಾತ್ಕಾಲಿಕ ರಿಲೀಫ್‌

WI vs AUS: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಕನಿಷ್ಠ ಮೊತ್ತಕ್ಕೆ ಔಟಾದ ವೆಸ್ಟ್ ಇಂಡೀಸ್

IND vs ENG: ಟೀಂ ಇಂಡಿಯಾ ಸೋಲಿಗೆ ಈ ಮೂವರು ಆಟಗಾರರೇ ಕಾರಣ

ಭುಜಬಲದ ಪರಾಕ್ರಮ ಮೆರೆದ ಮೊಹಮ್ಮದ್‌ ಸಿರಾಜ್‌ಗೆ ಐಸಿಸಿ ಶಾಕ್‌: ನಿಷೇಧದ ಭೀತಿಯಲ್ಲಿ ಭಾರತದ ವೇಗಿ

ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಕಶ್ಯಪ್ ದಾಂಪತ್ಯದಲ್ಲಿ ಬಿರುಕು

ಮುಂದಿನ ಸುದ್ದಿ
Show comments