Webdunia - Bharat's app for daily news and videos

Install App

ಸಿಎಸ್ ಕೆ ಟೀಂಗೆ ಮತ್ತೊಂದು ಬಿಗ್ ಶಾಕ್: ಸುರೇಶ್ ರೈನಾ ಭಾರತಕ್ಕೆ ವಾಪಸ್

Webdunia
ಶನಿವಾರ, 29 ಆಗಸ್ಟ್ 2020 (11:39 IST)
ದುಬೈ: ಕೊರೋನಾ ಸೋಂಕಿನಿಂದ ತಲ್ಲಣಗೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮತ್ತೊಂದು ಬಿಗ್ ಶಾಕ್ ಸಿಕ್ಕಿದೆ. ಪ್ರಮುಖ ಬ್ಯಾಟ್ಸ್ ಮನ್ ಸುರೇಶ್ ರೈನಾ ವೈಯಕ್ತಿಕ ಕಾರಣಗಳಿಂದಾಗಿ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.


ಅವರೀಗ ಭಾರತಕ್ಕೆ ವಾಪಸಾಗುತ್ತಿದ್ದಾರೆ ಎಂದು ಚೆನ್ನೈ ತಂಡ ಅಧಿಕೃತ ಪ್ರಕಟಣೆ ತಿಳಿಸಿದೆ. ಆದರೆ ಅವರು ಟೂರ್ನಿಯಿಂದ ಹಿಂದಕ್ಕೆ ಸರಿಯಲು ನಿಜ ಕಾರಣವೇನೆಂದು ತಿಳಿದುಬಂದಿಲ್ಲ. ಕಳೆದ ವಾರ ತಂಡದ ಜತೆಗೆ ಅವರೂ ದುಬೈಗೆ ಪ್ರಯಾಣ ಬೆಳೆಸಿ ಕ್ವಾರಂಟೈನ್ ನಲ್ಲಿದ್ದರು. ಆಗಾಗ ವರ್ಕೌಟ್ ವಿಡಿಯೋ ಪ್ರಕಟಿಸುವ ಮೂಲಕ ಐಪಿಎಲ್ ಗೆ ಸಿದ್ಧತೆ ನಡೆಸುತ್ತಿರುವುದಾಗಿ ಹೇಳಿಕೊಂಡಿದ್ದರು. ಧೋನಿ ಜತೆಗೆ ತಾವೂ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಹೇಳಿದ್ದರು. ಹೀಗಾಗಿ ಈ ಐಪಿಎಲ್ ನಲ್ಲಿ ಚೆನ್ನಾಗಿ ಆಡಿ ಪ್ರೇಕ್ಷಕರನ್ನು ರಂಜಿಸಬಹುದು ಎಂದೇ ಎಲ್ಲರೂ ಲೆಕ್ಕಾಚಾರ ಹಾಕಿದ್ದರು. ಆದರೆ ಅದೆಲ್ಲವೂ ಈಗ ತಲೆಕೆಳಗಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ಮುಂದಿನ ಸುದ್ದಿ
Show comments