Webdunia - Bharat's app for daily news and videos

Install App

ಐಪಿಎಲ್ ರದ್ದಾಗಿದ್ದಕ್ಕೆ ಈ ಇಬ್ಬರು ಟೀಂ ಇಂಡಿಯಾ ಕ್ರಿಕೆಟಿಗರಿಗೆ ಖುಷಿಯೋ ಖುಷಿ

Webdunia
ಗುರುವಾರ, 6 ಮೇ 2021 (09:16 IST)
ಮುಂಬೈ: ಐಪಿಎಲ್ ರದ್ದಾಯಿತೆಂದು ಹೆಚ್ಚಿನ ಕ್ರಿಕೆಟಿಗರು ಬೇಸರಪಟ್ಟಿರಬಹುದು. ಆದರೆ ಟೀಂ ಇಂಡಿಯಾದ ಈ ಇಬ್ಬರು ಕ್ರಿಕೆಟಿಗರು ಮಾತ್ರ ಖುಷಿಪಟ್ಟಿರುತ್ತಾರೆ.


ಅವರು ಕೆಎಲ್ ರಾಹುಲ್ ಮತ್ತು ಶ್ರೇಯಸ್ ಐಯರ್. ರಾಹುಲ್ ಐಪಿಎಲ್ 14 ರ ಅರ್ಧದಲ್ಲೇ ಅಪೆಂಡಿಸೈಟಿಸ್ ಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದಾಗಿ ಅವರು ಮುಂದಿನ ಪಂದ್ಯಗಳಲ್ಲಿ ಆಡುವುದು ಅನುಮಾನವಾಗಿತ್ತು. ಹೀಗಾಗಿ ಐಪಿಎಲ್ ರದ್ದಾಗಿರುವುದು ಅವರಿಗೆ ಅನುಕೂಲವೇ ಆಯ್ತು.

ಅತ್ತ, ಶ್ರೇಯಸ್ ಐಯರ್ ಶಸ್ತ್ರಚಿಕಿತ್ಸೆಗೊಳಗಾಗಿದ್ದರಿಂದ ಈ ಇಡೀ ಐಪಿಎಲ್ ಕೂಟವನ್ನು ಮಿಸ್ ಮಾಡಿಕೊಂಡಿದ್ದರು. ಆದರೆ ಈಗ ಐಪಿಎಲ್ ಮುಂದೂಡಿಕೆಯಾಗಿರುವುದರಿಂದ ಅವರಿಗೂ ಲಾಭವಾಗಿದೆ. ಹೀಗಾಗಿ ಅಭಿಮಾನಿಗಳು ಈ ಇಬ್ಬರೂ ಐಪಿಎಲ್ ರದ್ದಾಗಿದ್ದಕ್ಕೆ ಖುಷಿ ಅನುಭವಿಸುತ್ತಿರಬಹುದು ಎಂದು ಮೆಮೆಗಳ ಮೂಲಕ ಟ್ರೋಲ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments