Webdunia - Bharat's app for daily news and videos

Install App

ಐಪಿಎಲ್ ರದ್ದಾಗಿದ್ದಕ್ಕೆ ಈ ಇಬ್ಬರು ಟೀಂ ಇಂಡಿಯಾ ಕ್ರಿಕೆಟಿಗರಿಗೆ ಖುಷಿಯೋ ಖುಷಿ

Webdunia
ಗುರುವಾರ, 6 ಮೇ 2021 (09:16 IST)
ಮುಂಬೈ: ಐಪಿಎಲ್ ರದ್ದಾಯಿತೆಂದು ಹೆಚ್ಚಿನ ಕ್ರಿಕೆಟಿಗರು ಬೇಸರಪಟ್ಟಿರಬಹುದು. ಆದರೆ ಟೀಂ ಇಂಡಿಯಾದ ಈ ಇಬ್ಬರು ಕ್ರಿಕೆಟಿಗರು ಮಾತ್ರ ಖುಷಿಪಟ್ಟಿರುತ್ತಾರೆ.


ಅವರು ಕೆಎಲ್ ರಾಹುಲ್ ಮತ್ತು ಶ್ರೇಯಸ್ ಐಯರ್. ರಾಹುಲ್ ಐಪಿಎಲ್ 14 ರ ಅರ್ಧದಲ್ಲೇ ಅಪೆಂಡಿಸೈಟಿಸ್ ಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದಾಗಿ ಅವರು ಮುಂದಿನ ಪಂದ್ಯಗಳಲ್ಲಿ ಆಡುವುದು ಅನುಮಾನವಾಗಿತ್ತು. ಹೀಗಾಗಿ ಐಪಿಎಲ್ ರದ್ದಾಗಿರುವುದು ಅವರಿಗೆ ಅನುಕೂಲವೇ ಆಯ್ತು.

ಅತ್ತ, ಶ್ರೇಯಸ್ ಐಯರ್ ಶಸ್ತ್ರಚಿಕಿತ್ಸೆಗೊಳಗಾಗಿದ್ದರಿಂದ ಈ ಇಡೀ ಐಪಿಎಲ್ ಕೂಟವನ್ನು ಮಿಸ್ ಮಾಡಿಕೊಂಡಿದ್ದರು. ಆದರೆ ಈಗ ಐಪಿಎಲ್ ಮುಂದೂಡಿಕೆಯಾಗಿರುವುದರಿಂದ ಅವರಿಗೂ ಲಾಭವಾಗಿದೆ. ಹೀಗಾಗಿ ಅಭಿಮಾನಿಗಳು ಈ ಇಬ್ಬರೂ ಐಪಿಎಲ್ ರದ್ದಾಗಿದ್ದಕ್ಕೆ ಖುಷಿ ಅನುಭವಿಸುತ್ತಿರಬಹುದು ಎಂದು ಮೆಮೆಗಳ ಮೂಲಕ ಟ್ರೋಲ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli video: ಏನು ಮರೆತರೂ ಪಂದ್ಯದ ಬಳಿಕ ಪತ್ನಿಗೆ ಅದೊಂದನ್ನು ಕೊಡುವುದು ಮರೆಯಲ್ಲ ಕೊಹ್ಲಿ

ಆರ್‌ಸಿಬಿ ವಿರುದ್ಧ ಸೋಲಿನ ನೋವಿನಲ್ಲಿದ್ದ ರಿಷಭ್ ಪಂತ್‌ ಜತೆಗೆ ತಂಡಕ್ಕೆ ಬಿತ್ತು ದಂಡ, ಕಾರಣ ಇಲ್ಲಿದೆ

Rishabh Pant: ಅದೊಂದು ಕಾರಣಕ್ಕೆ ಹೀರೋ ಆದ ರಿಷಭ್ ಪಂತ್

IPL 2025: ಮತ್ತೆ ನಾಲ್ಕು ವಿಶ್ವದಾಖಲೆ ನಿರ್ಮಿಸಿದ ಕಿಂಗ್‌ ಕೊಹ್ಲಿ: ಐಪಿಎಲ್‌ ಇತಿಹಾಸದಲ್ಲೇ ಇದೇ ಮೊದಲು

IPL 2025: ಐಪಿಎಲ್ ಪ್ಲೇ ಆಫ್ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments