Webdunia - Bharat's app for daily news and videos

Install App

ಬಿಸಿಸಿಐ ಹುದ್ದೆಗೆ ಕನ್ನಡಿಗ ವೆಂಕಟೇಶ್ ಪ್ರಸಾದ್ ರಾಜೀನಾಮೆ ನೀಡಿದ್ದರ ಕಾರಣ ಬಯಲು!

Webdunia
ಸೋಮವಾರ, 5 ಮಾರ್ಚ್ 2018 (08:19 IST)
ಬೆಂಗಳೂರು: ಭಾರತ ಅಂಡರ್ 19 ಕ್ರಿಕೆಟ್ ಆಯ್ಕೆ ಸಮಿತಿಗೆ ಕನ್ನಡಿಗ ಬೌಲರ್ ವೆಂಕಟೇಶ್ ಪ್ರಸಾದ್ ಮೊನ್ನೆಯಷ್ಟೇ ರಾಜೀನಾಮೆ ಸಲ್ಲಿಸಿದ್ದರು. ಅದರ ನಿಜ ಕಾರಣ ಇದೀಗ ಬಯಲಾಗಿದೆ.

ಪ್ರಸಾದ್ ಐಪಿಎಲ್ ತಂಡ ಸೇರಿಕೊಳ್ಳುವ ಉದ್ದೇಶದಿಂದಲೇ ರಾಜೀನಾಮೆ ನೀಡಿರಬಹುದು ಎಂದು ಊಹಿಸಲಾಗಿತ್ತು. ಅದೀಗ ನಿಜವಾಗಿದೆ.

ಮಾಜಿ  ವೇಗಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಬೌಲಿಂಗ್ ಕೋಚ್ ಆಗಿ ಆಯ್ಕೆಯಾಗಿರುವ ಸುದ್ದಿ ಬಂದಿದೆ. ಇದೇ ಕಾರಣಕ್ಕೆ ಅವರು ಬಿಸಿಸಿಐ ಹುದ್ದೆಗೆ ಕೈ ಕೊಟ್ಟಿದ್ದರು ಎಂಬ ಅನುಮಾನ ಇದೀಗ ನಿಜವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ಮುಂದಿನ ಸುದ್ದಿ
Show comments