Webdunia - Bharat's app for daily news and videos

Install App

ಕ್ವಾಲಿಫೈಯರ್ ನಮ್ಮ ಮನಸ್ಸಲ್ಲಿಲ್ಲ, ಗೆಲ್ಲುವುದೇ ಗುರಿ: ವಿರಾಟ್ ಕೊಹ್ಲಿ

Webdunia
ಸೋಮವಾರ, 11 ಅಕ್ಟೋಬರ್ 2021 (16:55 IST)
ದುಬೈ: ಐಪಿಎಲ್ 14 ರಲ್ಲಾದರೂ ಕಪ್ ಗೆಲ್ಲಬಹುದು ಎಂಬ ನಿರೀಕ್ಷೆಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ತಂಡದ ಗುರಿಯೇನೆಂದು ಬಹಿರಂಗಪಡಿಸಿದ್ದಾರೆ.


ಇಂದು ಸಂಜೆ ನಡೆಯಲಿರುವ ಎರಡನೇ ಪ್ಲೇ ಆಫ್ ಪಂದ್ಯದಲ್ಲಿ ಕೊಹ್ಲಿ ಬಳಗ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದ ಬಗ್ಗೆ ಕೇಳಿದಾಗ ಕೊಹ್ಲಿ, ಕ್ವಾಲಿಫೈಯರ್, ಎಲಿಮಿನೇಟರ್ ನಮ್ಮ ತಲೆಯಲ್ಲೇ ಇಲ್ಲ. ಪ್ರತಿ ಪಂದ್ಯವನ್ನೂ ಗೆಲ್ಲಬೇಕೆಂಬುದಷ್ಟೇ ನಮ್ಮ ಗುರಿ ಎಂದಿದ್ದಾರೆ.

‘ಎಲ್ಲಾ ಸಾಧ‍್ಯತೆಗಳನ್ನೂ ಎದುರಿಸಲು ಸಿದ್ಧರಾಗಿದ್ದೇವೆ. ಕ್ರಿಕೆಟ್ ಆಡಲಿಳಿದಾಗ ಒಂದೋ ಗೆಲ್ಲಬೇಕು, ಇಲ್ಲವೇ ಸೋಲಬೇಕು. ಈ ಎರಡು ಮನಸ್ಸಲ್ಲಿಟ್ಟುಕೊಂಡು ಕಣಕ್ಕಿಳಿದರೆ ಋಣಾತ್ಮಕ ಚಿಂತೆ ಬಾರದು. ನಮ್ಮ ಗುರಿ ಗೆಲ್ಲುವುದಕ್ಕಾಗಿ ಆಡುವುದು. ಹಾಗಂತ ಗೆಲುವೊಂದನ್ನೇ ತಲೆಯಲ್ಲಿಟ್ಟುಕೊಂಡು ಆಡಿದರೆ ನಮ್ಮ ಪ್ರದರ್ಶನವೂ ಬೇರೇ ಲೆವೆಲ್ ನಲ್ಲಿರುತ್ತದೆ’ ಎಂದು ಕೊಹ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

ಮುಂದಿನ ಸುದ್ದಿ
Show comments