Webdunia - Bharat's app for daily news and videos

Install App

ನನ್ನ ಕೊನೆಯವರೆಗೂ ಆರ್ ಸಿಬಿಗಾಗಿಯೇ ಮೀಸಲು: ವಿರಾಟ್ ಕೊಹ್ಲಿ

Webdunia
ಸೋಮವಾರ, 20 ಸೆಪ್ಟಂಬರ್ 2021 (09:40 IST)
ದುಬೈ: ಕಳೆದ 8 ವರ್ಷಕ್ಕೂ ಹೆಚ್ಚು ಸಮಯದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿರುವ ವಿರಾಟ್ ಕೊಹ್ಲಿ  ಈಗ ನಾಯಕತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.


ಈ ಐಪಿಎಲ್ ಅವರ ನಾಯಕತ್ವದ ಕೊನೆಯ ಐಪಿಎಲ್ ಆಗಲಿದೆ. ಇದು ಅಭಿಮಾನಿಗಳಿಗೆ ಶಾಕ್ ಉಂಟು ಮಾಡಿದೆ. ಹಾಗಿದ್ದರೆ ಮುಂದೆ ಆರ್ ಸಿಬಿಯಲ್ಲಿ ಕೊಹ್ಲಿಯ ಆಟವಿರೋದಿಲ್ವಾ ಎಂಬ ಪ್ರಶ್ನೆಗೆ ಅವರೇ ಸಮಾಧಾನ ಮಾಡಿದ್ದಾರೆ.

ನನ್ನ ಕೊನೆಯ ಉಸಿರುವರೆಗೂ ಆರ್ ಸಿಬಿಗೇ ಬೆಂಬಲ ಎಂದಿದ್ದಾರೆ. ನನ್ನ ವೃತ್ತಿ ಜೀವನದ ಕೊನೆಯವರೆಗೂ ಆರ್ ಸಿಬಿ ಪರವೇ ಆಡುತ್ತೇನೆ ಎಂದಿದ್ದಾರೆ. ಇದು ಸುಲಭ ನಿರ್ಧಾರವಾಗಿರಲಿಲ್ಲ. ನನಗೆ ಬೆಂಬಲಿಸಿದ ಪ್ರತಿಯೊಬ್ಬ ಅಭಿಮಾನಿಗಳಿಗೂ ಧನ್ಯವಾದಗಳು. ಆರ್ ಸಿಬಿ ಕುಟುಂಬ ನನ್ನ ಹೃದಯಕ್ಕೆ ಹತ್ತಿರವಾದುದು. ನನ್ನ ವೃತ್ತಿ ಜೀವನದ ಕೊನೆಯ ಪಂದ್ಯವನ್ನೂ ಆರ್ ಸಿಬಿಗಾಗಿಯೇ ಆಡುತ್ತೇನೆ’ ಎಂದು ಕೊಹ್ಲಿ ಹೇಳಿದ್ದಾರೆ. ಕೊಹ್ಲಿಯ ಈ ಮಾತು ಆರ್ ಸಿಬಿ ಅಭಿಮಾನಿಗಳನ್ನು ಮತ್ತಷ್ಟು ಭಾವುಕರಾಗಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments