Webdunia - Bharat's app for daily news and videos

Install App

ಆರ್ ಸಿಬಿ ನಾಯಕತ್ವಕ್ಕೂ ರಾಜೀನಾಮೆ ಕೊಟ್ಟ ವಿರಾಟ್ ಕೊಹ್ಲಿ

Webdunia
ಸೋಮವಾರ, 20 ಸೆಪ್ಟಂಬರ್ 2021 (07:40 IST)
ದುಬೈ: ಇತ್ತೀಚೆಗಷ್ಟೇ ಟೀಂ ಇಂಡಿಯಾ ಟಿ20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದ ವಿರಾಟ್ ಕೊಹ್ಲಿ ಈಗ ಆರ್ ಸಿಬಿ ನಾಯಕತ್ವಕ್ಕೂ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿ ಅಭಿಮಾನಿಗಳಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.


ಐಪಿಎಲ್ 14 ರ ಎರಡನೇ ಹಂತದ ಪಂದ್ಯಗಳು ಆರ್ ಸಿಬಿಯಲ್ಲಿ ನಾಯಕನಾಗಿ ನನ್ನ ಕೊನೆಯ ಕೂಟವಾಗಲಿದೆ. ಇದಾದ ಬಳಿಕ ನಾನು ಆರ್ ಸಿಬಿಯಲ್ಲಿ ನಿವೃತ್ತಿಯವರೆಗೂ ಕೇವಲ ಆಟಗಾರನಾಗಿ ಮುಂದುವರಿಯಲಿದ್ದೇನೆ ಎಂದು ಕೊಹ್ಲಿ ಹೇಳಿದ್ದಾರೆ.

ಇಂದಿನ ಕೆಕೆಆರ್ ಪಂದ್ಯಕ್ಕೆ ಮೊದಲು ಇದು ಅಭಿಮಾನಿಗಳಿಗೆ ಸಿಕ್ಕಿದ ದೊಡ್ಡ ಶಾಕ್ ಆಗಿದೆ. ಇದುವರೆಗೆ ಕೊಹ್ಲಿ ನಾಯಕತ್ವದಲ್ಲಿ ಆರ್ ಸಿಬಿ ಟೈಟಲ್ ಗೆಲ್ಲಲು ಸಾಧ‍್ಯವಾಗಿಲ್ಲ. ಈ ಬಾರಿ ಮೊದಲ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿರುವ ಆರ್ ಸಿಬಿ ಈ ಬಾರಿಯಾದರೂ ಪ್ರಶಸ್ತಿ ಗೆಲ್ಲಬಹುದು ಎಂಬ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Team India: ಡ್ರೆಸ್ಸಿಂಗ್ ರೂಂ ಮಾಹಿತಿ ಲೀಕ್: ಗೌತಮ ಗಂಭೀರ್ ಪಟಾಲಂ ಸೇರಿದಂತೆ ಸಹಾಯಕ ಸಿಬ್ಬಂದಿಗಳನ್ನು ಕಿತ್ತೆಸೆದ ಬಿಸಿಸಿಐ

IPL 2025: ನಾಲ್ಕು ವರ್ಷಗಳೇ ಮೊದಲ ಬಾರಿಗೆ ಐಪಿಎಲ್ ನಲ್ಲಿ ಸೂಪರ್ ಓವರ್: ಕೆಎಲ್ ರಾಹುಲ್ ಅಗ್ರೆಷನ್ ವಿಡಿಯೋ ನೋಡಿ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

ವಿಚ್ಛೇದನ ಪಡೆದ ಬೆನ್ನಲ್ಲೇ ಯಜುವೇಂದ್ರ ಚಾಹಲ್ ಪ್ರತಿಭೆಯನ್ನು ಕೊಂಡಾಡಿದ ಆಪ್ತ ಗೆಳತಿ ಆರ್‌ಜೆ ಮಹ್ವಾಶ

IPL 2025: ತವರಿನಲ್ಲಿ ಕಡಿಮೆ ರನ್‌ ಮಾಡಿಯೂ ಗೆದ್ದುಬೀಗಿದ ಪಂಜಾಬ್‌ ಕಿಂಗ್ಸ್‌: ಕೋಲ್ಕತ್ತಕ್ಕೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments