ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ವಿರಾಟ್ ಕೊಹ್ಲಿಗೆ ಕೊಕ್?!

Webdunia
ಸೋಮವಾರ, 10 ಸೆಪ್ಟಂಬರ್ 2018 (09:02 IST)
ಬೆಂಗಳೂರು: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಐಪಿಎಲ್ ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವದಿಂದ ಪದಚ್ಯುತಗೊಳಿಸಲಾಗಿದೆಯೇ?

ಈ ಬಗ್ಗೆ ಹಲವು ಮಾಧ್ಯಮ ವರದಿಗಳ ಹಿನ್ನಲೆಯಲ್ಲಿ ಇದೀಗ ಸ್ವತಃ ಆರ್ ಸಿಬಿ ಸ್ಪಷ್ಟನೆ ನೀಡಿದೆ. ಕೊಹ್ಲಿಗೆ ಕೊಕ್ ಕೊಟ್ಟು ದ.ಆಫ್ರಿಕಾ ಮೂಲದ ಎಬಿಡಿ ವಿಲಿಯರ್ಸ್ ಗೆ ತಂಡದ ನಾಯಕತ್ವ ನೀಡಲು ಆರ್ ಸಿಬಿ ಚಿಂತನೆ ನಡೆಸಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಈ ಕುರಿತಂತೆ ಸ್ಪಷ್ಟನೆ ನೀಡಿರುವ ಆರ್ ಸಿಬಿ ‘ಇದೆಲ್ಲಾ ಸುಳ್ಳು ಸುದ್ದಿ. ಆರ್ ಸಿಬಿಗೆ ಈಗಲೂ ಕೊಹ್ಲಿಯೇ ನಾಯಕ. ಅವರನ್ನು ಪದಚ್ಯುತಗೊಳಿಸಲಾಗಿದೆ ಎಂಬ ಕೆಲವು ಮಾಧ್ಯಮ ವರದಿಗಳಿಗೆ ಹುರುಳಿಲ್ಲ’ ಎಂದು ಸ್ಪಷ್ಟನೆ ನೀಡಿದೆ. ಇದರೊಂದಿಗೆ ಆರ್ ಸಿಬಿ ಅಭಿಮಾನಿಗಳಿಗೆ ಸಮಾಧಾನವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಕೊನೆಯ ಪಂದ್ಯಕ್ಕೆ ಮಿಂಚಿನ ಹೊಡೆತ: ಸರಣಿ ಟೀಂ ಇಂಡಿಯಾ ಕೈವಶ

IND vs AUS: ಟಿ20 ಕ್ರಿಕೆಟ್ ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಭಿಷೇಕ್ ಶರ್ಮಾ

IND vs AUS: ಟಾಸ್ ಗೆದ್ದ ಆಸ್ಟ್ರೇಲಿಯಾ, ಮೊದಲು ಬ್ಯಾಟಿಂಗ್ ಮಾಡ್ತಿರೋದು ಯಾರು

ಒಲಿಂಪಿಕ್ಸ್ ಅವಕಾಶ ಕಳೆದುಕೊಂಡ ಪಾಕಿಸ್ತಾನ: ಯಾವೆಲ್ಲಾ ತಂಡಗಳು ಆಯ್ಕೆ

ಸಾಕಪ್ಪಾ ಸಾಕು.. ಮೀಡಿಯಾ ಕಂಡು ಗೆಳೆಯನ ಜೊತೆ ಎಸ್ಕೇಪ್ ಆದ ಸ್ಮೃತಿ ಮಂಧಾನ

ಮುಂದಿನ ಸುದ್ದಿ
Show comments