Webdunia - Bharat's app for daily news and videos

Install App

ಯುವರಾಜ್ ಸಿಂಗ್ ರನ್ನು ಮೂಲೆಗುಂಪು ಮಾಡಿ ಅಶ್ವಿನ್ ಗೆ ಪಂಜಾಬ್ ನಾಯಕತ್ವ ನೀಡಿದ್ದರ ರಹಸ್ಯ ಬಯಲು!

Webdunia
ಗುರುವಾರ, 1 ಮಾರ್ಚ್ 2018 (08:41 IST)
ಮೊಹಾಲಿ: ಈ ವರ್ಷದ ಐಪಿಎಲ್ ಆವೃತ್ತಿಗೆ ಕಿಂಗ್ಸ್ ಇಲೆವೆನ್ ಪಂಜಾಬ್ ತವರಿನ ಯುವರಾಜ್ ಸಿಂಗ್ ರನ್ನು ಕಡೆಗಣಿಸಿ ತಮಿಳುನಾಡು ಮೂಲದ ರವಿಚಂದ್ರನ್ ಅಶ್ವಿನ್ ಗೆ ನಾಯಕತ್ವ ನೀಡಿದ್ದೇಕೆ ಎಂಬ ಪ್ರಶ್ನೆಗೆ ಸ್ವತಃ ಮೆಂಟರ್ ಸೆಹ್ವಾಗ್ ಉತ್ತರಿಸಿದ್ದಾರೆ.

‘ನಾನು ಯಾವತ್ತೂ ಒಬ್ಬ ಬೌಲರ್ ನನ್ನು ನಾಯಕ ಮಾಡಬೇಕೆಂದು ಬಯಸಿದ್ದೆ. ಒಬ್ಬ ಬೌಲರ್ ಬೆಸ್ಟ್ ಕ್ಯಾಪ್ಟನ್ ಆಗಬಲ್ಲ. ವಾಸಿಂ ಅಕ್ರಂ, ಕಪಿಲ್ ದೇವ್ ಮುಂತಾದ ಘಟಾನುಘಟಿ ಬೌಲರ್ ಕಮ್ ನಾಯಕರ ಅಭಿಮಾನಿ ನಾನು’ ಎಂದು ವೀರೂ ಹೇಳಿದ್ದಾರೆ. ಅದೇ ಕಾರಣಕ್ಕೆ ಅಶ್ವಿನ್ ಗೆ ಮಣೆ ಹಾಕಲಾಯಿತು ಎಂದಿದ್ದಾರೆ.

ಯುವರಾಜ್ ಸಿಂಗ್ ಕೂಡಾ ಪಂಜಾಬ್ ನಾಯಕತ್ವದ ರೇಸ್ ನಲ್ಲಿದ್ದರು. ಆದರೆ ಅತೀ ಹೆಚ್ಚು ವೋಟ್ ಸಿಕ್ಕಿದ್ದು ಅಶ್ವಿನ್ ಗೆ. ಅದಕ್ಕೇ ಅವರು ನಾಯಕರಾದರು ಎಂದಿದ್ದಾರೆ ಸೆಹ್ವಾಗ್.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments