Select Your Language

Notifications

webdunia
webdunia
webdunia
webdunia

ಐಪಿಎಲ್ ಗೆ ಮೊದಲು ಆರ್ ಸಿಬಿಗೆ ಶಾಕ್ ಕೊಟ್ಟ ವಾಷಿಂಗ್ಟನ್ ಸುಂದರ್

ಐಪಿಎಲ್ ಗೆ ಮೊದಲು ಆರ್ ಸಿಬಿಗೆ ಶಾಕ್ ಕೊಟ್ಟ ವಾಷಿಂಗ್ಟನ್ ಸುಂದರ್
ಬೆಂಗಳೂರು , ಸೋಮವಾರ, 30 ಆಗಸ್ಟ್ 2021 (10:49 IST)
ಬೆಂಗಳೂರು: ಐಪಿಎಲ್ 14 ರ ಉಳಿದ ಭಾಗದ ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಸೇವೆ ಲಭ್ಯವಿರುವುದಿಲ್ಲ.


ಬೆರಳಿನ ಗಾಯಕ್ಕೊಳಗಾಗಿರುವ ವಾಷಿಂಗ್ಟನ್ ಸುಂದರ್ ಉಳಿದ ಭಾಗದ ಐಪಿಎಲ್ ನಿಂದ ಹೊರಬಿದ್ದಿದ್ದಾರೆ ಎಂದು ಆರ್ ಸಿಬಿ ಪ್ರಕಟಣೆ ತಿಳಿಸಿದೆ.

ಅವರ ಸ್ಥಾನಕ್ಕೆ ನೆಟ್ ಬೌಲರ್ ಆಗಿ ಆಡುತ್ತಿದ್ದ ಆಕಾಶ್ ದೀಪ್ ಎಂಬ ಯುವ ಆಟಗಾರನನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆರ್ ಸಿಬಿ ತಂಡದ ಪ್ರಮುಖ ಆಟಗಾರನಾಗಿರುವ ಸುಂದರ್ ಅಲಭ್ಯತೆ ಆರ್ ಸಿಬಿಗೆ ಕಾಡಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಲ್ಲಾ ಮಾದರಿಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಸ್ಟುವರ್ಟ್ ಬಿನ್ನಿ