Webdunia - Bharat's app for daily news and videos

Install App

ಐಪಿಎಲ್ ಗೆ ಮೊದಲು ಆರ್ ಸಿಬಿಗೆ ಶಾಕ್ ಕೊಟ್ಟ ವಾಷಿಂಗ್ಟನ್ ಸುಂದರ್

Webdunia
ಸೋಮವಾರ, 30 ಆಗಸ್ಟ್ 2021 (10:49 IST)
ಬೆಂಗಳೂರು: ಐಪಿಎಲ್ 14 ರ ಉಳಿದ ಭಾಗದ ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಸೇವೆ ಲಭ್ಯವಿರುವುದಿಲ್ಲ.


ಬೆರಳಿನ ಗಾಯಕ್ಕೊಳಗಾಗಿರುವ ವಾಷಿಂಗ್ಟನ್ ಸುಂದರ್ ಉಳಿದ ಭಾಗದ ಐಪಿಎಲ್ ನಿಂದ ಹೊರಬಿದ್ದಿದ್ದಾರೆ ಎಂದು ಆರ್ ಸಿಬಿ ಪ್ರಕಟಣೆ ತಿಳಿಸಿದೆ.

ಅವರ ಸ್ಥಾನಕ್ಕೆ ನೆಟ್ ಬೌಲರ್ ಆಗಿ ಆಡುತ್ತಿದ್ದ ಆಕಾಶ್ ದೀಪ್ ಎಂಬ ಯುವ ಆಟಗಾರನನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆರ್ ಸಿಬಿ ತಂಡದ ಪ್ರಮುಖ ಆಟಗಾರನಾಗಿರುವ ಸುಂದರ್ ಅಲಭ್ಯತೆ ಆರ್ ಸಿಬಿಗೆ ಕಾಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಿಸಿಸಿಐ ಮುಂದೆ ಥಂಡಾ ಹೊಡೆದು ಏಷ್ಯಾ ಕಪ್ ಟ್ರೋಫಿ ವಾಪಸ್ ಮಾಡಿದ ಮೊಹ್ಸಿನ್ ನಖ್ವಿ

T20 ಕ್ರಿಕೆಟ್‌ ಬ್ಯಾಟಿಂಗ್ ರ್ಯಾಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ಅಭಿಷೇಕ್ ಶರ್ಮಾ

ಯೂತ್‌ ಟೆಸ್ಟ್‌: ಆಸ್ಟ್ರೇಲಿಯಾ ನೆಲದಲ್ಲೂ ಅಬ್ಬರಿಸಿ ಬೊಬ್ಬಿರಿದ 14ರ ಪೋರ ವೈಭವ್ ಸೂರ್ಯವಂಶಿ

ಏಷ್ಯಾ ಕಪ್ ಟ್ರೋಫಿ ಬೇಕಿದ್ರೆ ಸೂರ್ಯಕುಮಾರ್ ನೇ ನನ್ನತ್ರ ಬರಲಿ: ಮೊಹ್ಸಿನ್ ನಖ್ವಿ ಹೊಸ ನಖರಾ

IND vs WI: ಟೀಂ ಇಂಡಿಯಾ ಮುಂದಿನ ಮ್ಯಾಚ್ ಯಾರ ಜೊತೆಗೆ, ಇಲ್ಲಿದೆ ವೇಳಾಪಟ್ಟಿ

ಮುಂದಿನ ಸುದ್ದಿ
Show comments