Webdunia - Bharat's app for daily news and videos

Install App

ಕೆಎಲ್ ರಾಹುಲ್, ಗೇಲ್ ನಮ್ಗೆ ಕೊಡಿ ಎಂದ ಆರ್ ಸಿಬಿ ಫ್ಯಾನ್ಸ್ ಗೆ ವಾಸಿಂ ಜಾಫರ್ ಪ್ರತಿಕ್ರಿಯೆ

Webdunia
ಶನಿವಾರ, 23 ಜನವರಿ 2021 (09:20 IST)
ಮುಂಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಾನು ಮುಂದಿನ ಆವೃತ್ತಿಗೆ ಉಳಿಸಿಕೊಂಡ ಆಟಗಾರರ ಪಟ್ಟಿ ಪ್ರಕಟ ಮಾಡಿದಾಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ವಿಶಿಷ್ಟ ಕೋರಿಕೆ ಸಲ್ಲಿಸಿದ್ದಾರೆ.


ನಮಗೆ ಕೆಎಲ್ ರಾಹುಲ್ ಮತ್ತು ಕ್ರಿಸ್ ಗೇಲ್ ರನ್ನು ಮರಳಿ ನೀಡಿ ಎಂದು ಆರ್ ಸಿಬಿ ಫ್ಯಾನ್ಸ್ ಬೇಡಿಕೆಯಿಟ್ಟಿದ್ದಾರೆ. ಇಬ್ಬರೂ ಆಟಗಾರರು ಮೊದಲು ಆರ್ ಸಿಬಿ ತಂಡದಲ್ಲಿದ್ದವರು. ಆದರೆ ಈಗ ಆರ್ ಸಿಬಿಗೆ ಕೊಹ್ಲಿ ಬಿಟ್ಟರೆ ಸ್ಥಿರ ಪ್ರದರ್ಶನ ನೀಡುವ ಬ್ಯಾಟ್ಸ್ ಮನ್ ಗಳಿಲ್ಲ. ಹೀಗಾಗಿ ಇಬ್ಬರನ್ನೂ ನಮಗೆ ನೀಡಿ ಎಂದು ಕೋರಿಕೊಂಡ ಅಭಿಮಾನಿಗಳಿಗೆ ಪಂಜಾಬ್ ಬ್ಯಾಟಿಂಗ್ ಕೋಚ್ ವಾಸಿಂ ಜಾಫರ್ ಪ್ರತಿಕ್ರಿಯಿಸಿದ್ದು, ಇಬ್ಬರನ್ನೂ ನಿಮಗೆ ಬಿಟ್ಟುಕೊಟ್ಟರೆ ನಮಗೆ ಯಾರಿದ್ದಾರೆ ಎಂದು ತಮಾಷೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ದಿವ್ಯಾಂಶಿ ತಾಯಿಯಿಂದ ಗಂಭೀರ ಆರೋಪ

ಮುಂದಿನ ಸುದ್ದಿ
Show comments