Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಬಳಿಕ ಆರ್ ಸಿಬಿ ಸಾರಥಿ ಇವರಾಗಬಹುದೇ?!

Webdunia
ಗುರುವಾರ, 14 ಅಕ್ಟೋಬರ್ 2021 (11:56 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರಿನಲ್ಲಿ ನಾಯಕರಾಗಿ ಕೊಹ್ಲಿ ಯುಗಾಂತ್ಯವಾಗಿದೆ. ಅವರ ಬಳಿಕ ತಂಡದ ನಾಯಕ ಯಾರು ಎಂಬ ಪ್ರಶ್ನೆಗೆ ಹಲವು ಆಟಗಾರರ ಹೆಸರು ಕೇಳಿಬರುತ್ತಿದೆ.


ಅದರಲ್ಲಿ ಮುಖ್ಯವಾಗಿ ಕೇಳಿಬರುತ್ತಿರುವ ಹೆಸರು ಕೆಎಲ್ ರಾಹುಲ್. ಸದ್ಯಕ್ಕೆ ಕಿಂಗ್ಸ್ ಪಂಜಾಬ್ ನಾಯಕರಾಗಿರವ ರಾಹುಲ್ ಮುಂದಿನ ಆವೃತ್ತಿ ವೇಳೆಗೆ ಮರಳಿ ಬೆಂಗಳೂರು ತಂಡ ಕೂಡಿಕೊಳ್ಳಬಹುದು ಎಂಬ ಸುದ್ದಿಗಳಿವೆ. ಅದಕ್ಕೆ ಪುರಾವೆಯೆಂಬಂತೆ ಈ ಐಪಿಎಲ್ ನಲ್ಲಿ ಪಂಜಾಬ್ ಪಂದ್ಯ ಮುಗಿದ ಬಳಿಕ ಅವರು ತಂಡಕ್ಕೆ ವಿದಾಯ ಸಂದೇಶ ಬರೆದಿರುವುದು.

ಹೇಗಿದ್ದರೂ ಮುಂದಿನ ಆವೃತ್ತಿ ವೇಳೆಗೆ ಮತ್ತೆ ಎಲ್ಲಾ ಫ್ರಾಂಚೈಸಿಗಳಲ್ಲಿ ತಂಡದ ಆಟಗಾರರ ಬದಲಾವಣೆಯಾಗಲಿದೆ. ಹಲವರು ಅನಿವಾರ್ಯವಾಗಿ ಹರಾಜಿಗೊಳಗಾಗಲಿದ್ದಾರೆ. ಈ ಸಂದರ್ಭದಲ್ಲಿ ರಾಹುಲ್ ರನ್ನು ಮತ್ತೆ ತಂಡಕ್ಕೆ ಸೇರಿಸಿಕೊಂಡು ನಾಯಕನ ಪಟ್ಟ ನೀಡುವ ಯೋಜನೆ ಆರ್ ಸಿಬಿ ಪಾಳಯದಲ್ಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments