Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಬಳಿಕ ಆರ್ ಸಿಬಿ ಸಾರಥಿ ಇವರಾಗಬಹುದೇ?!

Webdunia
ಗುರುವಾರ, 14 ಅಕ್ಟೋಬರ್ 2021 (11:56 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರಿನಲ್ಲಿ ನಾಯಕರಾಗಿ ಕೊಹ್ಲಿ ಯುಗಾಂತ್ಯವಾಗಿದೆ. ಅವರ ಬಳಿಕ ತಂಡದ ನಾಯಕ ಯಾರು ಎಂಬ ಪ್ರಶ್ನೆಗೆ ಹಲವು ಆಟಗಾರರ ಹೆಸರು ಕೇಳಿಬರುತ್ತಿದೆ.


ಅದರಲ್ಲಿ ಮುಖ್ಯವಾಗಿ ಕೇಳಿಬರುತ್ತಿರುವ ಹೆಸರು ಕೆಎಲ್ ರಾಹುಲ್. ಸದ್ಯಕ್ಕೆ ಕಿಂಗ್ಸ್ ಪಂಜಾಬ್ ನಾಯಕರಾಗಿರವ ರಾಹುಲ್ ಮುಂದಿನ ಆವೃತ್ತಿ ವೇಳೆಗೆ ಮರಳಿ ಬೆಂಗಳೂರು ತಂಡ ಕೂಡಿಕೊಳ್ಳಬಹುದು ಎಂಬ ಸುದ್ದಿಗಳಿವೆ. ಅದಕ್ಕೆ ಪುರಾವೆಯೆಂಬಂತೆ ಈ ಐಪಿಎಲ್ ನಲ್ಲಿ ಪಂಜಾಬ್ ಪಂದ್ಯ ಮುಗಿದ ಬಳಿಕ ಅವರು ತಂಡಕ್ಕೆ ವಿದಾಯ ಸಂದೇಶ ಬರೆದಿರುವುದು.

ಹೇಗಿದ್ದರೂ ಮುಂದಿನ ಆವೃತ್ತಿ ವೇಳೆಗೆ ಮತ್ತೆ ಎಲ್ಲಾ ಫ್ರಾಂಚೈಸಿಗಳಲ್ಲಿ ತಂಡದ ಆಟಗಾರರ ಬದಲಾವಣೆಯಾಗಲಿದೆ. ಹಲವರು ಅನಿವಾರ್ಯವಾಗಿ ಹರಾಜಿಗೊಳಗಾಗಲಿದ್ದಾರೆ. ಈ ಸಂದರ್ಭದಲ್ಲಿ ರಾಹುಲ್ ರನ್ನು ಮತ್ತೆ ತಂಡಕ್ಕೆ ಸೇರಿಸಿಕೊಂಡು ನಾಯಕನ ಪಟ್ಟ ನೀಡುವ ಯೋಜನೆ ಆರ್ ಸಿಬಿ ಪಾಳಯದಲ್ಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments