Webdunia - Bharat's app for daily news and videos

Install App

ಕೋಲ್ಕೊತ್ತಾ ನೈಟ್ ರೈಡರ್ಸ್ ಗೌತಮ್ ಗಂಭೀರ್ ರನ್ನೇ ಕೈ ಕೊಟ್ಟಿದ್ದೇಕೆ ಗೊತ್ತಾ?!

Webdunia
ಮಂಗಳವಾರ, 30 ಜನವರಿ 2018 (10:39 IST)
ಕೋಲ್ಕೊತ್ತಾ: ಈ ಬಾರಿಯ ಐಪಿಎಲ್ ಬಿಡ್ಡಿಂಗ್ ನಲ್ಲಿ ಕೆಕೆಆರ್ ತಂಡ ತನ್ನ ಯಶಸ್ವಿ ನಾಯಕ ಗೌತಮ್ ಗಂಭೀರ್ ರನ್ನೇ ಕೈ  ಬಿಟ್ಟಿದ್ದು ಅಚ್ಚರಿಗೆ ಕಾರಣವಾಗಿತ್ತು. ಕೋಲ್ಕೊತ್ತಾ ತಂಡವನ್ನು ಐಪಿಎಲ್ ಚಾಂಪಿಯನ್ ಮಾಡಿದ ನಾಯಕನಿಗೆ ಕೊಕ್ ನೀಡಿದ್ದೇಕೆ ಎನ್ನುವುದು ಈಗ ಬಹಿರಂಗವಾಗಿದೆ.
 

ಈ ಬಗ್ಗೆ ಪ್ರತಿಕ್ರಿಯಿಸಿದ ಕೆಕೆಆರ್ ತಂಡದ ಸಿಇಒ ವೆಂಕಿ ಮೈಸೂರ್ ನಾವು ಗಂಭೀರ್ ರನ್ನು ಆರ್ ಟಿಎಂ ಕಾರ್ಡ್ ಬಳಸಿ ಉಳಿಸಿಕೊಳ್ಳಲು ಬಯಸಿದ್ದೆವು. ಆದರೆ ಸ್ವತಃ ಗಂಭೀರ್ ಹಾಗೆ ಮಾಡದೆ ಹರಾಜಿಗೆ ಬಿಡುವಂತೆ ಮನವಿ ಮಾಡಿದರು. ಬೇರೊಂದು ಸವಾಲು ಎದುರಿಸಲು ಬಯಸುವುದಾಗಿ ಹೇಳಿದರು. ಅದಕ್ಕೇ ಗಂಭೀರ್ ರನ್ನು ಬಿಟ್ಟುಕೊಟ್ಟೆವು ಎಂದಿದ್ದಾರೆ.

ಇದರೊಂದಿಗೆ ಗಂಭೀರ್ ಗೇ ಕೊಕ್ ಕೊಟ್ಟಿದ್ದೇಕೆ ಎಂಬ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದಂತಾಗಿದೆ. ಗಂಭೀರ್ ಈ ಬಾರಿ ತಮ್ಮ ತವರು ದೆಹಲಿ ತಂಡಕ್ಕೆ 2.2 ಕೋಟಿ ರೂ. ಗೆ ಹರಾಜಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments