ಕೋಲ್ಕೊತ್ತಾ ನೈಟ್ ರೈಡರ್ಸ್ ಗೌತಮ್ ಗಂಭೀರ್ ರನ್ನೇ ಕೈ ಕೊಟ್ಟಿದ್ದೇಕೆ ಗೊತ್ತಾ?!

Webdunia
ಮಂಗಳವಾರ, 30 ಜನವರಿ 2018 (10:39 IST)
ಕೋಲ್ಕೊತ್ತಾ: ಈ ಬಾರಿಯ ಐಪಿಎಲ್ ಬಿಡ್ಡಿಂಗ್ ನಲ್ಲಿ ಕೆಕೆಆರ್ ತಂಡ ತನ್ನ ಯಶಸ್ವಿ ನಾಯಕ ಗೌತಮ್ ಗಂಭೀರ್ ರನ್ನೇ ಕೈ  ಬಿಟ್ಟಿದ್ದು ಅಚ್ಚರಿಗೆ ಕಾರಣವಾಗಿತ್ತು. ಕೋಲ್ಕೊತ್ತಾ ತಂಡವನ್ನು ಐಪಿಎಲ್ ಚಾಂಪಿಯನ್ ಮಾಡಿದ ನಾಯಕನಿಗೆ ಕೊಕ್ ನೀಡಿದ್ದೇಕೆ ಎನ್ನುವುದು ಈಗ ಬಹಿರಂಗವಾಗಿದೆ.
 

ಈ ಬಗ್ಗೆ ಪ್ರತಿಕ್ರಿಯಿಸಿದ ಕೆಕೆಆರ್ ತಂಡದ ಸಿಇಒ ವೆಂಕಿ ಮೈಸೂರ್ ನಾವು ಗಂಭೀರ್ ರನ್ನು ಆರ್ ಟಿಎಂ ಕಾರ್ಡ್ ಬಳಸಿ ಉಳಿಸಿಕೊಳ್ಳಲು ಬಯಸಿದ್ದೆವು. ಆದರೆ ಸ್ವತಃ ಗಂಭೀರ್ ಹಾಗೆ ಮಾಡದೆ ಹರಾಜಿಗೆ ಬಿಡುವಂತೆ ಮನವಿ ಮಾಡಿದರು. ಬೇರೊಂದು ಸವಾಲು ಎದುರಿಸಲು ಬಯಸುವುದಾಗಿ ಹೇಳಿದರು. ಅದಕ್ಕೇ ಗಂಭೀರ್ ರನ್ನು ಬಿಟ್ಟುಕೊಟ್ಟೆವು ಎಂದಿದ್ದಾರೆ.

ಇದರೊಂದಿಗೆ ಗಂಭೀರ್ ಗೇ ಕೊಕ್ ಕೊಟ್ಟಿದ್ದೇಕೆ ಎಂಬ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದಂತಾಗಿದೆ. ಗಂಭೀರ್ ಈ ಬಾರಿ ತಮ್ಮ ತವರು ದೆಹಲಿ ತಂಡಕ್ಕೆ 2.2 ಕೋಟಿ ರೂ. ಗೆ ಹರಾಜಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments