Webdunia - Bharat's app for daily news and videos

Install App

ಐಪಿಎಲ್: ಧೋನಿ ಪಡೆಗೆ ಆಘಾತದ ಮೇಲೆ ಆಘಾತ

Webdunia
ಶುಕ್ರವಾರ, 13 ಏಪ್ರಿಲ್ 2018 (08:42 IST)
ಚೆನ್ನೈ: ಐಪಿಎಲ್ 11 ನೇ ಆವೃತ್ತಿ ಆರಂಭವಾದ ಮೇಲೆ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಒಂದಿಲ್ಲೊಂದು ಶಾಕಿಂಗ್ ನ್ಯೂಸ್ ಕೇಳಿಕೊಂಡೇ ಬರುತ್ತಿದೆ.

ಮೊದಲ ಪಂದ್ಯ ಮುಗಿದ ಬೆನ್ನಲ್ಲೇ ಗಾಯದಿಂದಾಗಿ ಕೇದಾರ್ ಜಾದವ್ ಐಪಿಎಲ್ ನಿಂದ ಔಟ್ ಆದ ಸುದ್ದಿ ಬಂದಿತ್ತು. ಇದೀಗ ಧೋನಿ ಬಲಗೈ ಬಂಟ ಸುರೇಶ್ ರೈನಾ ಸರದಿ.

ರೈನಾ ಕೂಡಾ ಮಂಡಿ ನೋವಿಗೆ ತುತ್ತಾಗಿದ್ದು, ಮುಂದಿನ ಎರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಹೀಗಾಗಿ ಚೆನ್ನೈ ತಂಡ ಪ್ರಮುಖ ಬ್ಯಾಟ್ಸ್ ಮನ್ ಸೇವೆಯಿಂದ ವಂಚಿತವಾಗಲಿದೆ. ಹಾಗಿದ್ದರೂ ಚೆನ್ನೈ ತಂಡದಲ್ಲಿ ಏಕಾಂಗಿಯಾಗಿ ಪಂದ್ಯ ಗೆಲ್ಲಿಸುವ ಸಮರ್ಥರಿದ್ದಾರೆ. ಈಗಾಗಲೇ ಎರಡು ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಮುಂದಿನ ಸುದ್ದಿ
Show comments