ಐಪಿಎಲ್: ತವರಿನಲ್ಲಿ ಗೆಲುವಿನ ಸಿಹಿ ಉಂಡ ಆರ್ ಸಿಬಿ

Webdunia
ಶನಿವಾರ, 14 ಏಪ್ರಿಲ್ 2018 (07:10 IST)
ಬೆಂಗಳೂರು: ಚಿನ್ನಸ್ವಾಮಿ ಅಂಗಣದಲ್ಲಿ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಗೆಲುವು ತವರಿನ ರಾಯಲ್ ಚಾಲೆಂಜರ್ಸ್ ಪಾಲಾಗಿದೆ.

ಆರ್ ಸಿಬಿ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯದಲ್ಲಿ ಆರ್ ಸಿಬಿ 4 ವಿಕೆಟ್  ಗಳ ಜಯ ದಾಖಲಿಸಿದೆ. ಗೆಲುವಿಗೆ 156 ರನ್ ಬೆನ್ನತ್ತಿದ ಆರ್ ಸಿಬಿ 19.3 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿದೆ.

ಆರಂಭದಲ್ಲಿಯೇ ಬ್ರೆಂಡಮ್ ಮೆಕಲಮ್ ವಿಕೆಟ್ ಕಳೆದುಕೊಂಡರೂ ಕ್ವಿಂಟನ್ ಡಿ ಕಾಕ್ 45 ರನ್ ಸಿಡಿಸಿ ಆಧಾರವಾದರು. ನಂತರ ಮಧ್ಯಮ ಕ್ರಮಾಂಕದಲ್ಲಿ ಜವಾಬ್ದಾರಿಯುತ ಆಟವಾಡಿದ ಎಬಿಡಿ ವಿಲಿಯರ್ಸ್ 40 ಎಸೆತಗಳಲ್ಲಿ 57 ರನ್ ಸಿಡಿಸಿ ಗೆಲುವಿನ ಹಾದಿ ಸುಗಮವಾಗಿಸಿದರು. ಇದರೊಂದಿಗೆ ಆರ್ ಸಿಬಿ ಈ ಆವೃತ್ತಿಯ ಮೊದಲ ಗೆಲುವು ದಾಖಲಿಸಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್ 2026 ಯಾವುದೇ ತಾರೆಯರಿದ್ದರೂ ಫ್ಯಾನ್ಸ್ ಗಮನ ಮಾತ್ರ ಈ ಇಬ್ಬರ ಮೇಲೆ

ಪತ್ರಿಕಾಗೋಷ್ಠಿಯಲ್ಲಿ ಹೂಸು ಬಿಟ್ಟ ಪಾಕಿಸ್ತಾನ ಕ್ರಿಕೆಟಿಗ ಮೊಹಮ್ಮದ್ ರಿಜ್ವಾನ್: ಉಳಿದವರ ರಿಯಾಕ್ಷನ್ ನೋಡಿ Video

ಇನ್ನೇನು ಚಿನ್ನಸ್ವಾಮಿಯಲ್ಲಿ ಪಂದ್ಯಾಟದ ಕಾವು ಶುರುವಾಗಬೇಕೆನ್ನುವಷ್ಟರಲ್ಲಿ ನೆರವೇರಿತು ವಿಶೇಷ ಪೂಜೆ

ಕೆಎಲ್ ರಾಹುಲ್ ಗೆ ಕಾಂತಾರ ಸ್ಟೈಲ್ ವೆಲ್ಕಂ ಕೊಟ್ಟ ಡೆಲ್ಲಿ ಕ್ಯಾಪಿಟಲ್ಸ್ Video

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ಮಾಲಿಕರು ಇವರೇ: ಇನ್ಮೇಲೆ ಹೆಸರೂ ಚೇಂಜ್

ಮುಂದಿನ ಸುದ್ದಿ
Show comments