Webdunia - Bharat's app for daily news and videos

Install App

ಅನುಭವ

Webdunia
ಗುರುವಾರ, 8 ಸೆಪ್ಟಂಬರ್ 2011 (17:51 IST)
ಕೆಲಸದವಳು ಮನೆ ಯಜಮಾನಿಯಲ್ಲಿ- ಅಮ್ಮ ನನಗೆ ಹುಚ್ಚಾಸ್ಪತ್ರೆಯಲ್ಲಿ ಕೆಲಸ ಸಿಕ್ಕಿದೆ ಆದ್ದರಿಂದ ನಾಳೆಯಿಂದ ನಾನು ಕೆಲಸಕ್ಕೆ ಬರೊಲ್ಲ ಎಂದಳು.

ಯಜಮಾನಿ- ಹುಚ್ಚಾಸ್ಪತ್ರೆಯಲ್ಲಿ ನೀನು ಹೇಗೆ ಕೆಲಸ ಮಾಡಲು ಸಾಧ್ಯ ನಿನಗೆ ಅದರಲ್ಲಿ ಅನುಭವ ಇದೆಯೇ ಎಂದು ಪ್ರಶ್ನಸಿದಳು.

ಕೆಲಸದವಳು- ಅನುಭವ ಏಕಿಲ್ಲಮ್ಮ ನಿಮ್ಮ ಮನೆಯಲ್ಲಿ ಕಳೆದ ಹತ್ತು ವರ್ಷದಿಂದ ಕೆಲಸ ಮಾಡುತ್ತಿದ್ದೆನಲ್ಲ ಎಂದಳು."

ಓದಲೇಬೇಕು

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಸ್ಥಿರ; ಇಂದು ಬೆಂಗಳೂರಿನ ತಜ್ಞ ವೈದ್ಯರ ಭೇಟಿ

ಸಾರ್ವಜನಿಕ ಆಸ್ತಿಗೆ ನಷ್ಟ ಮಾಡುವವರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಶಾಸಕ ಜಿ.ಟಿ.ದೇವೇಗೌಡರು ಹೇಳಿದ್ದೇನು?

ಕ್ಯಾಬಿನೆಟ್ ವಿಸ್ತರಣೆಯ ಬದಲು ಬಜೆಟ್ ಗೆ ಒತ್ತು ನೀಡುತ್ತಿರುವ ಸಿಎಂ

ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗುವುದನ್ನು ತಪ್ಪಿಸಲು ಸಿದ್ದರಾಮಯ್ಯನವರಿಗೂ ಆಗುವುದಿಲ್ಲ - ಈಶ್ವರಪ್ಪ

ಯೇಸು ಕ್ರಿಸ್ತ ಪ್ರತಿಮೆ ನಿರ್ಮಾಣಕ್ಕೆ ಮುಂದಾದ ಡಿಕೆಶಿಗೆ ಟಾಂಗ್ ಕೊಟ್ಟ ಸಂಸದ ಅನಂತಕುಮಾರ್

ಎಲ್ಲವನ್ನೂ ನೋಡು

ತಾಜಾ

ಆನೆ ಮತ್ತು ಇರುವೆ ಜೋಕ್ಸ್ ನಿಮಗಾಗಿ

ಅಶ್ಲೀಲ ಸಾಹಿತ್ಯ ಎಂದರೇನು?

(Viral Video) ಎದೆ ಮೇಲೆ ಕಣ್ಣು ಹಾಕಿದ ಶಿಕ್ಷಕನಿಗೆ ವಿದ್ಯಾರ್ಥಿನಿ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ..?

ಗುಂಡ ತನ್ನ ಮೊಮ್ಮಗಳಿಗೆ ಡಿಗ್ರಿ ಎಂದು ಹೆಸರಿಟ್ಟಿದ್ದ..!!!

ಕರ್ನಾಟಕಕ್ಕೆ ಎಚ್ಚರಿಕೆ

Show comments